ಹುಡುಗಿಯನ್ನು ಚುಡಾಯಿಸಿದ ಪಾಪಿಗಳು - ಮುಂದೆ ಆಗಿದ್ದೇನು? ಶಾಕಿಂಗ್

Webdunia
ಶುಕ್ರವಾರ, 29 ನವೆಂಬರ್ 2019 (19:02 IST)
ಹೈಸ್ಕೂಲ್ ಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಕಾರಣದಿಂದಾಗಿ ಆಕೆ ಮಾಡಬಾರದ ಕೆಲಸ ಮಾಡಿಕೊಂಡಿದ್ದಾಳೆ.

ಆಕೆ ಶಾಲೆಗೆ ಹೋಗಿ ಬರೋವಾಗ ಆರೋಪಿ ಜುಮ್ಮಪ್ಪ ನಾಟಿಕಾರ್ ಎಂಬಾತ ಚುಡಾಯಿಸುತ್ತಿದ್ದನು. ಇದರಿಂದ ಬೇಸತ್ತ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೈಸ್ಕೂಲ್ ಓದುತ್ತಿದ್ದ ಯುವತಿ ನೇಣಿಗೆ ಶರಣಾಗಿದ್ದಾಳೆ. ಕಲಬುರಗಿಯ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆರೋಪಿ ಜುಮ್ಮಪ್ಪ ಸೇರಿದಂತೆ ಐವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಎನ್ ರವಿಕುಮಾರ್

ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು; ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಈ ಎದೆ ಝಲ್ಲೆನಿಸುವ ಆಕ್ಸಿಡೆಂಟ್ ವಿಡಿಯೋ

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು: ಶೋಭಾ ಕರಂದ್ಲಾಜೆ

ರಾಹುಲ್ ಗಾಂಧಿಗಿಂತ ಮೊದಲು ನೆಹರೂ ಕುಟುಂಬದಲ್ಲಿ ನಡೆಯುತ್ತಿದೆ ಮದುವೆ: ಯಾರದ್ದು ನೋಡಿ

ಮುಂದಿನ ಸುದ್ದಿ
Show comments