Webdunia - Bharat's app for daily news and videos

Install App

ನಡು ರಸ್ತೆಯಲ್ಲಿ ನಾಗರಹಾವು ಮಾಡಿದ್ದೇನು?

Webdunia
ಗುರುವಾರ, 21 ಮಾರ್ಚ್ 2019 (18:16 IST)
ಮನೆಯೊಂದರಲ್ಲಿ ಸೇರಿಕೊಂಡಿದ್ದ ನಾಗರಹಾವೊಂದು ನಡುರಸ್ತೆಗೆ ಬಂದ ಘಟನೆ ನಡೆದಿದೆ.

ನಡು ರಸ್ತೆಯಲ್ಲೇ 14 ಮೊಟ್ಟೆಯಿಟ್ಟ ನಾಗರಹಾವು ಜನರ ಗಮನ ಸೆಳೆಯಿತು. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯಲ್ಲಿ ಇರುವ ರವಿ ಎಂಬುವವರ ಮನೆಯ ಆವರಣದಲ್ಲಿ ಹಾವು ಸೇರಿಕೊಂಡಿತ್ತು.

ರವಿ ಅವರ ಮಾಹಿತಿ ಮೇರೆಗೆ ಉರಗ ತಜ್ಞ ಪ್ರಸನ್ನಕುಮಾರ್ ಹಾವು ರಕ್ಷಣೆ ಮಾಡಿದ್ರು. ಈ ವೇಳೆ ಮೊಟ್ಟೆಯಿಡಲು ಶುರು ಮಾಡಿದ ನಾಗರಹಾವು ಬರೋಬ್ಬರಿ ಒಟ್ಟು 14 ಮೊಟ್ಟೆಯಿಟ್ಟಿತು. ಹಾವನ್ನು ರಕ್ಷಿಸಿ ಬೇರೆಡೆ ಬಿಟ್ಟ ಮನ ಪ್ರಸನ್ನಕುಮಾರ್, ನಂತರ ಮೊಟ್ಟೆಗಳನ್ನೂ ರಕ್ಷಣೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments