Webdunia - Bharat's app for daily news and videos

Install App

ನಡು ರಸ್ತೆಯಲ್ಲಿ ನಾಗರಹಾವು ಮಾಡಿದ್ದೇನು?

Webdunia
ಗುರುವಾರ, 21 ಮಾರ್ಚ್ 2019 (18:16 IST)
ಮನೆಯೊಂದರಲ್ಲಿ ಸೇರಿಕೊಂಡಿದ್ದ ನಾಗರಹಾವೊಂದು ನಡುರಸ್ತೆಗೆ ಬಂದ ಘಟನೆ ನಡೆದಿದೆ.

ನಡು ರಸ್ತೆಯಲ್ಲೇ 14 ಮೊಟ್ಟೆಯಿಟ್ಟ ನಾಗರಹಾವು ಜನರ ಗಮನ ಸೆಳೆಯಿತು. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯಲ್ಲಿ ಇರುವ ರವಿ ಎಂಬುವವರ ಮನೆಯ ಆವರಣದಲ್ಲಿ ಹಾವು ಸೇರಿಕೊಂಡಿತ್ತು.

ರವಿ ಅವರ ಮಾಹಿತಿ ಮೇರೆಗೆ ಉರಗ ತಜ್ಞ ಪ್ರಸನ್ನಕುಮಾರ್ ಹಾವು ರಕ್ಷಣೆ ಮಾಡಿದ್ರು. ಈ ವೇಳೆ ಮೊಟ್ಟೆಯಿಡಲು ಶುರು ಮಾಡಿದ ನಾಗರಹಾವು ಬರೋಬ್ಬರಿ ಒಟ್ಟು 14 ಮೊಟ್ಟೆಯಿಟ್ಟಿತು. ಹಾವನ್ನು ರಕ್ಷಿಸಿ ಬೇರೆಡೆ ಬಿಟ್ಟ ಮನ ಪ್ರಸನ್ನಕುಮಾರ್, ನಂತರ ಮೊಟ್ಟೆಗಳನ್ನೂ ರಕ್ಷಣೆ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments