Webdunia - Bharat's app for daily news and videos

Install App

ಸಿಎಂ ಕೋಟಿ ಕೋಟಿ ಖರ್ಚು ಮಾಡಿದ್ರೂ ಏನಾಯ್ತು? ಎಂದ ಯಡಿಯೂರಪ್ಪ

Webdunia
ಭಾನುವಾರ, 26 ಮೇ 2019 (16:32 IST)
ಸುನಾಮಿ ರೀತಿ ಬಿಜೆಪಿ ದೇಶದಲ್ಲಿ ಗೆದ್ದಿದೆ. ನನಗೂ ಬೆಂಬಲ ಸೂಚಿಸಿದೆ. ಹೀಗಾಗಿ ಕೃತಜ್ಞತೆ ತಿಳಿಸಲು ಬಂದಿದ್ದೆ ಎಂದು ಸುಮಲತಾ ಹೇಳಿದ್ದಾರೆ.

ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ನಾನು ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದೇನೆ. ಈ ವೇಳೆ ಬಿಜೆಪಿ ಬೆಂಬಲ ಸೂಚಿಸಬಹುದು. ಬದಲಾಗಿ ಪಕ್ಷ ಸೇರ್ಪಡೆ ಸಾಧ್ಯವಿಲ್ಲ ಎಂಬ ಮಾಹಿತಿ ಇದೆ. ಹೀಗಾಗಿ ಕ್ಷೇತ್ರದ ಜನರ ಅಭಿಪ್ರಾಯ ಆಧಾರದಲ್ಲಿ ಕೆಲಸ ಮಾಡುವೆ ಎಂದರು.

ಇನ್ನು ಮಂಡ್ಯ ರೈತರ ಬೆಳೆಗೆ ನಾಲೆ ಮೂಲಕ ನೀರು ಹರಿಸಲು ಶ್ರಮಿಸುವೆ. ರೈತರಿಗಾಗಿ ಎಷ್ಟು ಬೇಕಾದ್ರು ಶ್ರಮಿಸಲು ನಾನು ಸದಾ ಸಿದ್ಧ ಎಂದರು.

ಇನ್ನು ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದು, ಮಂಡ್ಯದಲ್ಲಿ ಸುಮಲತಾ ಗೆಲುವು ಪಡೆದಿರೋದು ಖುಷಿ ತಂದಿದೆ. ಮುಖ್ಯಮಂತ್ರಿ ಕೋಟಿ ಕೋಟಿ ಖರ್ಚು ಮಾಡಿದ್ರು ಪ್ರಯೋಜನವಾಗಿಲ್ಲ ಎಂದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments