Webdunia - Bharat's app for daily news and videos

Install App

ಸಿಎಂ ಕೋಟಿ ಕೋಟಿ ಖರ್ಚು ಮಾಡಿದ್ರೂ ಏನಾಯ್ತು? ಎಂದ ಯಡಿಯೂರಪ್ಪ

Webdunia
ಭಾನುವಾರ, 26 ಮೇ 2019 (16:32 IST)
ಸುನಾಮಿ ರೀತಿ ಬಿಜೆಪಿ ದೇಶದಲ್ಲಿ ಗೆದ್ದಿದೆ. ನನಗೂ ಬೆಂಬಲ ಸೂಚಿಸಿದೆ. ಹೀಗಾಗಿ ಕೃತಜ್ಞತೆ ತಿಳಿಸಲು ಬಂದಿದ್ದೆ ಎಂದು ಸುಮಲತಾ ಹೇಳಿದ್ದಾರೆ.

ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ನಾನು ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದೇನೆ. ಈ ವೇಳೆ ಬಿಜೆಪಿ ಬೆಂಬಲ ಸೂಚಿಸಬಹುದು. ಬದಲಾಗಿ ಪಕ್ಷ ಸೇರ್ಪಡೆ ಸಾಧ್ಯವಿಲ್ಲ ಎಂಬ ಮಾಹಿತಿ ಇದೆ. ಹೀಗಾಗಿ ಕ್ಷೇತ್ರದ ಜನರ ಅಭಿಪ್ರಾಯ ಆಧಾರದಲ್ಲಿ ಕೆಲಸ ಮಾಡುವೆ ಎಂದರು.

ಇನ್ನು ಮಂಡ್ಯ ರೈತರ ಬೆಳೆಗೆ ನಾಲೆ ಮೂಲಕ ನೀರು ಹರಿಸಲು ಶ್ರಮಿಸುವೆ. ರೈತರಿಗಾಗಿ ಎಷ್ಟು ಬೇಕಾದ್ರು ಶ್ರಮಿಸಲು ನಾನು ಸದಾ ಸಿದ್ಧ ಎಂದರು.

ಇನ್ನು ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದು, ಮಂಡ್ಯದಲ್ಲಿ ಸುಮಲತಾ ಗೆಲುವು ಪಡೆದಿರೋದು ಖುಷಿ ತಂದಿದೆ. ಮುಖ್ಯಮಂತ್ರಿ ಕೋಟಿ ಕೋಟಿ ಖರ್ಚು ಮಾಡಿದ್ರು ಪ್ರಯೋಜನವಾಗಿಲ್ಲ ಎಂದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments