Webdunia - Bharat's app for daily news and videos

Install App

ಮಾರಿಗುಡಿಗುಡ್ಡದಲ್ಲಿನ ಬೆಂಕಿಗೆ ಹಾನಿಯಾಗಿದ್ದೇನು?

Webdunia
ಭಾನುವಾರ, 20 ಜನವರಿ 2019 (16:28 IST)
ಮಾರಿಗುಡಿಗುಡ್ಡ ಮತ್ತು ಗುಡ್ಡೆಕೆರೆಯಲ್ಲಿ ಅಪಾರ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಮಾರಿಗುಡಿಗುಡ್ಡ ಮತ್ತು ಗುಡ್ಡೆಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಡರಾತ್ರಿ ನಡೆದಿದೆ. ಬೆಂಕಿಗೆ ಎಕರೆಗಟ್ಟಲೇ ಕಾಡು ಸುಟ್ಟು ಭಸ್ಮವಾಗಿದೆ.
ಗಾಳಿಯ ರಭಸಕ್ಕೆ  ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿ ಎಕರೆಗಟ್ಟಲೇ ಕಾಡು ನಾಶವಾಗಿದೆ.  

ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಬೆಂಕಿ ವಾಚರ್ ಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಕಿಡಿಗೇಡಿಗಳ ಕೃತ್ಯವೇ ಇಲ್ಲವೆ ಅಗ್ನಿ ಆಕಸ್ಮಿಕವೇ ಎಂಬುದು ತನಿಖೆ ನಂತರ ತಿಳಿಯಲಿದೆ. 

ಕಳೆದ ಒಂದು ವಾರದ ಹಿಂದೆಯಷ್ಟೇ ಸೂಕ್ಷ್ಮ ಅರಣ್ಯ ವಲಯವಾದ  ಮೇಲುಕಾಮನಹಳ್ಳಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments