Webdunia - Bharat's app for daily news and videos

Install App

ದೇವಸ್ಥಾನದ ಕೆರೆಗೆ ಬಿದ್ದ ಮೇಸ್ತ್ರಿ ಏನಾದನು?

Webdunia
ಮಂಗಳವಾರ, 1 ಜನವರಿ 2019 (19:41 IST)
ದೇವಸ್ಥಾನದ ಕೆರೆಗೆ ಬಿದ್ದು ಗಾರೆ ಕೆಲಸ ಮಾಡುವ ಮೇಸ್ತ್ರಿ ಹೆಣವಾದ ಘಟನೆ ನಡೆದಿದೆ.

ಕುಂದಾಪುರದ ಕೋಟೇಶ್ವರದಲ್ಲಿ ಘಟನೆ ನಡೆದಿದೆ. ಕೋಟಿಲಿಂಗೇಶ್ವರ ಕೋಟಿತೀರ್ಥ ಸಮೀಪದ ಸಣ್ಣ‌ಕೆರೆಯಲ್ಲಿ
ಕೋಟೆಶ್ವರ ದೊಡ್ಡೋಣಿ ನಿವಾಸಿ ರಾಘವೇಂದ್ರ ದೇವಾಡಿಗ (47) ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ ವಾಕಿಂಗ್ ಹೋದ ಸಂದರ್ಭ ನಡೆದ ಘಟನೆ ಇದಾಗಿದೆ.

ಕಾಲು ತೊಳೆಯಲು ಕೆರೆಗಿಳಿದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಸಾವನ್ನಪ್ಪಿದ್ದು, ಬೆಳಿಗ್ಗೆ ಕೆರೆಯಲ್ಲಿ ಮೃತದೇಹ, ಕೆರೆ ದಂಡೆ ಮೇಲೆ ಚಪ್ಪಲಿ ಪತ್ತೆಯಾಗಿವೆ.
ಸ್ಥಳಕ್ಕಾಗಮಿಸಿದ ಕುಂದಾಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments