ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮಾಡಿದ್ದೇನು?

Webdunia
ಬುಧವಾರ, 8 ಮೇ 2019 (20:31 IST)
ಕುಡಿದ ಮತ್ತಿನಲ್ಲಿ ಯುವಕರಿಬ್ಬರಿಗೆ ಪೊಲೀಸ್ ಪೇದೆಯಿಂದ ಹಲ್ಲೆ ನಡೆದಿದೆ.

ಹಾಸನದ ಜಿಲ್ಲೆಯ ಚನ್ನಾಯಪಟ್ಟಣ ತಾಲೂಕಿನ ಹೀರಿಸಾವೆಯಲ್ಲಿ ಘಟನೆ ನಡೆದಿದೆ.

ಹಿರೀಸಾವೆ ಪೊಲೀಸ್ ಠಾಣೆಯ ಪೇದೆ ನಾಗೇಶ್ ಎಂಬುವವರಿಂದ ಯುವಕರ ಮೇಲೆ ಹಲ್ಲೆ ನಡೆದಿದೆ.
ಗುರು ಮತ್ತು ರಕ್ಷಿತ್ ಎಂಬ ಯುವಕರ ಮೇಲೆ ಕುಡುಕ ಪೇದೆಯಿಂದ ಹಲ್ಲೆ ನಡೆದಿದೆ.

ರಾತ್ರಿ 12.30 ರ ವೇಳೆ ಬಸ್ ಗೆ ಕಾಯುತ್ತಿದ್ದ ಪ್ರೀತಿ ಫ್ಯಾಷನ್ ಅಂಗಡಿ ಯುವಕರಿಗೆ  ಸುಖಾ ಸುಮ್ಮನೆ ಹಲ್ಲೆ ನಡೆಸಲಾಗಿದೆ.
ಅಂಗಡಿಯಲ್ಲಿ ಮಲಗಿ ಬಸ್ ಗೆ ಹೋಗುವಾಗ ದರ್ಪ ತೋರಿದ್ದಾನೆ ಪೊಲೀಸ್ ಪೇದೆ.
ಹಲ್ಲೆಯ ದೃಶ್ಯ ಸಿಸಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಕುಡುಕ ಪೇದೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪೇದೆ ಮೇಲೆ ಕ್ರಮಕ್ಕೆ ಆಗ್ರಹ ಮಾಡಲಾಗಿದೆ.
ಕಳೆದ ವಾರ ಚನ್ನರಾಯಪಟ್ಟಣ ಎಎಸ್ ಐ ಬಟ್ಟೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿ ಅಮಾನತ್ತಾಗಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments