Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮಾಡಿದ್ದೇನು?

Webdunia
ಬುಧವಾರ, 8 ಮೇ 2019 (20:31 IST)
ಕುಡಿದ ಮತ್ತಿನಲ್ಲಿ ಯುವಕರಿಬ್ಬರಿಗೆ ಪೊಲೀಸ್ ಪೇದೆಯಿಂದ ಹಲ್ಲೆ ನಡೆದಿದೆ.

ಹಾಸನದ ಜಿಲ್ಲೆಯ ಚನ್ನಾಯಪಟ್ಟಣ ತಾಲೂಕಿನ ಹೀರಿಸಾವೆಯಲ್ಲಿ ಘಟನೆ ನಡೆದಿದೆ.

ಹಿರೀಸಾವೆ ಪೊಲೀಸ್ ಠಾಣೆಯ ಪೇದೆ ನಾಗೇಶ್ ಎಂಬುವವರಿಂದ ಯುವಕರ ಮೇಲೆ ಹಲ್ಲೆ ನಡೆದಿದೆ.
ಗುರು ಮತ್ತು ರಕ್ಷಿತ್ ಎಂಬ ಯುವಕರ ಮೇಲೆ ಕುಡುಕ ಪೇದೆಯಿಂದ ಹಲ್ಲೆ ನಡೆದಿದೆ.

ರಾತ್ರಿ 12.30 ರ ವೇಳೆ ಬಸ್ ಗೆ ಕಾಯುತ್ತಿದ್ದ ಪ್ರೀತಿ ಫ್ಯಾಷನ್ ಅಂಗಡಿ ಯುವಕರಿಗೆ  ಸುಖಾ ಸುಮ್ಮನೆ ಹಲ್ಲೆ ನಡೆಸಲಾಗಿದೆ.
ಅಂಗಡಿಯಲ್ಲಿ ಮಲಗಿ ಬಸ್ ಗೆ ಹೋಗುವಾಗ ದರ್ಪ ತೋರಿದ್ದಾನೆ ಪೊಲೀಸ್ ಪೇದೆ.
ಹಲ್ಲೆಯ ದೃಶ್ಯ ಸಿಸಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಕುಡುಕ ಪೇದೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪೇದೆ ಮೇಲೆ ಕ್ರಮಕ್ಕೆ ಆಗ್ರಹ ಮಾಡಲಾಗಿದೆ.
ಕಳೆದ ವಾರ ಚನ್ನರಾಯಪಟ್ಟಣ ಎಎಸ್ ಐ ಬಟ್ಟೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿ ಅಮಾನತ್ತಾಗಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments