Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮಾಡಿದ್ದೇನು?

Webdunia
ಬುಧವಾರ, 8 ಮೇ 2019 (20:31 IST)
ಕುಡಿದ ಮತ್ತಿನಲ್ಲಿ ಯುವಕರಿಬ್ಬರಿಗೆ ಪೊಲೀಸ್ ಪೇದೆಯಿಂದ ಹಲ್ಲೆ ನಡೆದಿದೆ.

ಹಾಸನದ ಜಿಲ್ಲೆಯ ಚನ್ನಾಯಪಟ್ಟಣ ತಾಲೂಕಿನ ಹೀರಿಸಾವೆಯಲ್ಲಿ ಘಟನೆ ನಡೆದಿದೆ.

ಹಿರೀಸಾವೆ ಪೊಲೀಸ್ ಠಾಣೆಯ ಪೇದೆ ನಾಗೇಶ್ ಎಂಬುವವರಿಂದ ಯುವಕರ ಮೇಲೆ ಹಲ್ಲೆ ನಡೆದಿದೆ.
ಗುರು ಮತ್ತು ರಕ್ಷಿತ್ ಎಂಬ ಯುವಕರ ಮೇಲೆ ಕುಡುಕ ಪೇದೆಯಿಂದ ಹಲ್ಲೆ ನಡೆದಿದೆ.

ರಾತ್ರಿ 12.30 ರ ವೇಳೆ ಬಸ್ ಗೆ ಕಾಯುತ್ತಿದ್ದ ಪ್ರೀತಿ ಫ್ಯಾಷನ್ ಅಂಗಡಿ ಯುವಕರಿಗೆ  ಸುಖಾ ಸುಮ್ಮನೆ ಹಲ್ಲೆ ನಡೆಸಲಾಗಿದೆ.
ಅಂಗಡಿಯಲ್ಲಿ ಮಲಗಿ ಬಸ್ ಗೆ ಹೋಗುವಾಗ ದರ್ಪ ತೋರಿದ್ದಾನೆ ಪೊಲೀಸ್ ಪೇದೆ.
ಹಲ್ಲೆಯ ದೃಶ್ಯ ಸಿಸಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಕುಡುಕ ಪೇದೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪೇದೆ ಮೇಲೆ ಕ್ರಮಕ್ಕೆ ಆಗ್ರಹ ಮಾಡಲಾಗಿದೆ.
ಕಳೆದ ವಾರ ಚನ್ನರಾಯಪಟ್ಟಣ ಎಎಸ್ ಐ ಬಟ್ಟೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿ ಅಮಾನತ್ತಾಗಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments