Webdunia - Bharat's app for daily news and videos

Install App

ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಕುಟುಂಬಕ್ಕೆ ಆಗಿದ್ದೇನು?

Webdunia
ಸೋಮವಾರ, 11 ಫೆಬ್ರವರಿ 2019 (14:03 IST)
ಜಾತ್ರೆ ಹಾಗೂ ಸಭೆ ಸಮಾರಂಭಗಳಿಗಾಗಿಯೇ ಕಾಯುತ್ತಿದ್ದ ಅವರು ಮಾಡಬಾರದ ಕೆಲಸ ಮಾಡುತ್ತಲೇ ಜನರಿಗೆ ಶಾಕ್ ನೀಡುತ್ತಿದ್ದರು.

ಚಿಕ್ಕಬಳ್ಳಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳರನ್ನು ಬಂಧನ ಮಾಡಿದ್ದಾರೆ. ಜಾತ್ರೆ, ಸಭೆ ಸಮಾರಂಭಗಳಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಐಷಾರಾಮಿ ಕಳ್ಳರ ಕುಟುಂಬವನ್ನು ಬಂಧನ ಮಾಡಲಾಗಿದೆ.

ಶ್ರೀಕಾಂತ್, ಪತ್ನಿಯರಾದ ಲಕ್ಷ್ಮೀ, ಗಾಯಿತ್ರಿ, ಸಹೋದರಿ ಶಿವಮ್ಮ ಹಾಗೂ ಭೋಜ ಬಂಧಿತರಾಗಿದ್ದಾರೆ. ಬಂಧಿತರಿಂದ 410 ಗ್ರಾಂ ಚಿನ್ನಾಭರಣ, ಇನ್ನೋವಾ ಕಾರು ಜಪ್ತಿ ಮಾಡಲಾಗಿದೆ. 5 ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನ ಮಾಡಲಾಗಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಸೋಲಾಲಪ್ಪನದಿನ್ನೆ ಹಾಗೂ ಚಿತ್ರಾವತಿ ಜಾತ್ರೆಗಳಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದವು.
ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿರುವ ಕುಟುಂಬದ ಸದಸ್ಯರು, ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯ ನಿವಾಸಿಗಳಾಗಿದ್ದಾರೆ.  ಈ ಕುರಿತು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments