ತುಂಬೆ ವೆಂಟೆಡ್ ಡ್ಯಾಂಗೆ ಏನಾಗಿದೆ?

Webdunia
ಭಾನುವಾರ, 28 ಏಪ್ರಿಲ್ 2019 (15:09 IST)
ತುಂಬೆ ವೆಂಟೆಡ್ ಡ್ಯಾಂ ನೋಡಲು, ಸಚಿವರು, ಶಾಸಕರು, ಅಧಿಕಾರಿಗಳು ದೌಡಾಯಿಸಿದ್ದಾರೆ.

ಸಚಿವ ಯು.ಟಿ. ಖಾದರ್, ಎಂಎಲ್ ಸಿ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತಿತರರು
ತುಂಬೆ ಡ್ಯಾಂನ ನೀರಿನ ಮಟ್ಟ ವೀಕ್ಷಿಸಿದರು.

ಮಂಗಳೂರಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚನೆಯನ್ನು ನೀಡಿದ್ರು. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ತುಂಬೆ ಡ್ಯಾಂ ನೀರಿನ ಮಟ್ಟ ಕಡಿಮೆಯಾಗಿದೆ.

ದ.ಕ.ಜಿಲ್ಲಾಡಳಿತ, ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ರು. ತಾಲೂಕು ಮಟ್ಟದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನ ಇಡಲಾಗಿದೆ. ಜನರಿಗೆ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ನೀತಿ ಸಂಹಿತೆ ಇರುವುದರಿಂದ ನಮ್ಮ ಕಾರ್ಯ ವಿಳಂಬವಾಗಬಹುದು. ಎಲ್ಲಿ ಅನಿವಾರ್ಯತೆ ಇದೆ ಅಲ್ಲಿ ಬೋರ್ ವೆಲ್ ವ್ಯವಸ್ಥೆ ಮಾಡಬೇಕು.

ಟ್ಯಾಂಕರ್ ಮೂಲಕ ಹಳ್ಳಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದರು. ಕಳೆದ ಸಲ ಮಡಿಕೇರಿಯಲ್ಲಿ ಅವಘಡ ಉಂಟಾಗಿತ್ತು. ಸಂಪಾಜೆ ಭಾಗದ ಜನರಿಗೆ ಜಾಗೃತೆಯಿಂದ ಇರಬೇಕೆಂದು ತುಂಬೆಯಲ್ಲಿ ಸಚಿವ ಯು.ಟಿ. ಖಾದರ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments