Webdunia - Bharat's app for daily news and videos

Install App

‘ಮುಳುಗು ಸೇತುವೆ’ ಕಥೆ ಏನಾಗ್ತಿದೆ ಗೊತ್ತಾ?

Webdunia
ಗುರುವಾರ, 8 ಆಗಸ್ಟ್ 2019 (18:57 IST)
ಘಾಟಿ ಪ್ರದೇಶದಲ್ಲಿ ವರುಣ ತನ್ನ ಅಬ್ಬರನ್ನು ಮುಂದುವರಿಸಿದ್ದಾನೆ. ಇದರಿಂದಾಗಿ ಮುಳುಗು ಸೇತುವೆ ಖ್ಯಾತಿಯ ಸೇತುವೆಗೆ ಧಕ್ಕೆ ಬರೋ ಲಕ್ಷಣಗಳು ಗೋಚರಿಸಿವೆ.

ಮುಳುಗಡೆ ಭೀತಿಯಲ್ಲಿದೆ ಕಡಬದ ಹೊಸ್ಮಠ ಸೇತುವೆ. 'ಮುಳುಗು ಸೇತುವೆ' ಎಂದೇ ಕರೆಯಲ್ಪಡುವ ಹೊಸ್ಮಠ ಸೇತುವೆಯು ಇದೀಗ ಮುಳುಗುವ ಆತಂಕ ಎದುರಿಸುತ್ತಿದೆ.

ಉಪ್ಪಿನಂಗಡಿ-ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಹೊ‍ಸ್ಮಠ ಸೇತುವೆ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

ಘಾಟಿ ಪ್ರದೇಶದಲ್ಲಿ ಭಾರೀ ಮಳೆ - ಗುಂಡ್ಯ ಹೊಳೆಯಲ್ಲಿ ನೀರಿನ ಅಬ್ಬರದಿಂದಾಗಿ ಮುಳಗು ಸೇತುವೆ ಮುಳುಗಲಿದೆ.

ಹೊಸ್ಮಠ ಸೇತುವೆ ಸಮೀಪದ ಮನೆತೋಟಗಳು ಈಗಾಗಲೇ ಜಲಾವೃತವಾಗಿವೆ. ಹೊಸ್ಮಠಕ್ಕೆ ಕುತೂಹಲದಿಂದ ನೆರೆ ನೀರನ್ನು ನೋಡಲು ಬರುತ್ತಿದ್ದಾರೆ ಜನರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments