Webdunia - Bharat's app for daily news and videos

Install App

ಸಿಎಂಗೆ ನೀಡಿರೋ ಟಾಂಗ್ ಹೇಗಿದೆ?

Webdunia
ಶುಕ್ರವಾರ, 15 ಮಾರ್ಚ್ 2019 (18:11 IST)
ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿ ಸ್ಪರ್ಧಿಸಿದ್ರೂ ಗೆಲ್ಲಿಸೋ ಕೆಲಸ ಮಾಡ್ತೇವೆ. ಕೆಲವರು ಅಮೃತ ಕುಡಿದ್ರೂ ವಿಷ ಕುಡಿತಿದ್ದೀವಿ ಅಂತಾ ಹೇಳ್ತಾರೆ. ಆದ್ರೆ ನಾವು ವಿಷ ಕುಡಿದ್ರೂ ಅಮೃತ ಕುಡಿತೀವಿ ಅಂತಾನೇ ಹೇಳ್ತೀವಿ. ಹೀಗಂತ
ಪರೋಕ್ಷವಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೈ ಪಾಳೆಯದ ಮುಖಂಡ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟಿರೋದ್ರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತೆ. ಆದರೂ ಹೈಕಮಾಂಡ್ ಹೇಳಿರೋದ್ರಿಂದ ಶಿರಸಾವಹಿಸಿ ಕೆಲಸ ಮಾಡ್ತೀವಿ. ಹೈಕಮಾಂಡ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ, ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿ ಸ್ಪರ್ಧಿಸಿದ್ರೂ ಗೆಲ್ಲಿಸೋ ಕೆಲಸ ಮಾಡ್ತೇವೆ. ಕೆಲವರು ಅಮೃತ ಕುಡಿದ್ರೂ ವಿಷ ಕುಡಿತಿದ್ದೀವಿ ಅಂತಾ ಹೇಳ್ತಾರೆ. ಆದ್ರೆ ನಾವು ವಿಷ ಕುಡಿದ್ರೂ ಅಮೃತ ಕುಡಿತೀವಿ ಅಂತಾನೇ ಹೇಳ್ತೀವಿ. ಹೀಗಂತ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ ಕಾಂಗ್ರೆಸ್ ನ ಮುಖಂಡರಾದ ಎಸ್.ಟಿ. ಸೋಮಶೇಖರ್.

ಐದು ಕಾಂಗ್ರೆಸ್ ಶಾಸಕರಿದ್ದರೂ ಪರವಾಗಿಲ್ಲ ಜೆಡಿಎಸ್‌ ಪರವಾಗಿ ಕೆಲಸ ಮಾಡುತ್ತೇವೆ. ಸಚಿವ ಕೃಷ್ಣ ಬೈರೇಗೌಡ ಮನೆಯಲ್ಲಿ ಸಭೆ ಇದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಭಾಗಿಯಾಗ್ತಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments