Webdunia - Bharat's app for daily news and videos

Install App

ಸುನಿಲ್ ಹೆಗ್ಗರವಳ್ಳಿ ಬೆಳಗೆರೆ ಬಗ್ಗೆ ಹೇಳಿದ್ದೇನು ಗೊತ್ತಾ…?

Webdunia
ಶುಕ್ರವಾರ, 8 ಡಿಸೆಂಬರ್ 2017 (15:03 IST)
ಬೆಂಗಳೂರು: ಖ್ಯಾತ ಪತ್ರಕರ್ತ ರವಿಬೆಳಗೆರೆ ತನ್ನ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎಂಬ ಭಯಾನಕ ಸತ್ಯವೊಂದು ಎಸ್ ಐಟಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಇದರ ಕುರಿತು ಸುನಿಲ್ ಹೇಳಿದ್ದೇನು ಗೊತ್ತಾ…?


‘ಪೊಲೀಸರು ವಿಷಯ ತಿಳಿಸಿದಾಗ ನನಗೆ ಶಾಕ್ ಆಗಿತ್ತು. ಈಗ ಹಳೆಯ ಸಂಗತಿಗಳನ್ನು ನೆನಪಿಸಿಕೊಂಡ್ರೆ ನಿಜ ಅನಿಸುತ್ತೆ’ ಎಂದು ಸುನಿಲ್ ಹೇಳಿದ್ದಾರೆ. ಇದಲ್ಲದೇ, ಸುನಿಲ್ ಮನೆ ಬಳಿ ಕೆಲ ಅನಾಮಿಕರು ಬಂದು ಹೋಗಿದ್ದಾರಂತೆ.


ರವಿ ಬೆಳಗೆರೆ ಮರಳಿ ಪತ್ರಿಕೆಗೆ ಕೆಲಸಕ್ಕೆ ಬಾ ಎಂದು ಸುನಿಲ್ ಅನ್ನು ಕರೆದಿದ್ದರಂತೆ. ನೀನು ಒಳ್ಳೆಯ ಪತ್ರಕರ್ತ, ನಿನ್ನಂಥ ಬರಹಗಾರರು ಬೇಕು, ಪತ್ರಿಕೆಯನ್ನು ಸರಿಯಾಗಿ ನಡೆಸುವವರಿಲ್ಲ ಎಂದು ಹೇಳಿಕೊಂಡಿದ್ದಾರಂತೆ. ಅದು ಅಲ್ಲದೇ, ಬೆಳಗೆರೆ ಅವರು ಅನೇಕ ಬಾರಿ ಸುನಿಲ್ ಅನ್ನು ಕಚೇರಿಗೆ ಕರೆದಿದ್ದರು ಸುನಿಲ್ ಹಲವು ಬಾರಿ ಹೋಗಿರಲಿಲ್ಲವಂತೆ. 2016ರ ಡಿಸೆಂಬರ್ 24, ಶನಿವಾರದಂದು ಸುನಿಲ್ ಅನ್ನು ಕಚೇರಿಗೆ ಬರಲು ರವಿಬೆಳಗೆರೆ ಹೇಳಿದ್ದರಂತೆ. ಆದರೆ ಸುನಿಲ್ ಅಲ್ಲಿ ಹೋದಾಗ ಯಾರೂ ಕೂಡ ಇರಲಿಲ್ಲವಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments