Webdunia - Bharat's app for daily news and videos

Install App

ಸುನಿಲ್ ಹೆಗ್ಗರವಳ್ಳಿ ಬೆಳಗೆರೆ ಬಗ್ಗೆ ಹೇಳಿದ್ದೇನು ಗೊತ್ತಾ…?

Webdunia
ಶುಕ್ರವಾರ, 8 ಡಿಸೆಂಬರ್ 2017 (15:03 IST)
ಬೆಂಗಳೂರು: ಖ್ಯಾತ ಪತ್ರಕರ್ತ ರವಿಬೆಳಗೆರೆ ತನ್ನ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎಂಬ ಭಯಾನಕ ಸತ್ಯವೊಂದು ಎಸ್ ಐಟಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಇದರ ಕುರಿತು ಸುನಿಲ್ ಹೇಳಿದ್ದೇನು ಗೊತ್ತಾ…?


‘ಪೊಲೀಸರು ವಿಷಯ ತಿಳಿಸಿದಾಗ ನನಗೆ ಶಾಕ್ ಆಗಿತ್ತು. ಈಗ ಹಳೆಯ ಸಂಗತಿಗಳನ್ನು ನೆನಪಿಸಿಕೊಂಡ್ರೆ ನಿಜ ಅನಿಸುತ್ತೆ’ ಎಂದು ಸುನಿಲ್ ಹೇಳಿದ್ದಾರೆ. ಇದಲ್ಲದೇ, ಸುನಿಲ್ ಮನೆ ಬಳಿ ಕೆಲ ಅನಾಮಿಕರು ಬಂದು ಹೋಗಿದ್ದಾರಂತೆ.


ರವಿ ಬೆಳಗೆರೆ ಮರಳಿ ಪತ್ರಿಕೆಗೆ ಕೆಲಸಕ್ಕೆ ಬಾ ಎಂದು ಸುನಿಲ್ ಅನ್ನು ಕರೆದಿದ್ದರಂತೆ. ನೀನು ಒಳ್ಳೆಯ ಪತ್ರಕರ್ತ, ನಿನ್ನಂಥ ಬರಹಗಾರರು ಬೇಕು, ಪತ್ರಿಕೆಯನ್ನು ಸರಿಯಾಗಿ ನಡೆಸುವವರಿಲ್ಲ ಎಂದು ಹೇಳಿಕೊಂಡಿದ್ದಾರಂತೆ. ಅದು ಅಲ್ಲದೇ, ಬೆಳಗೆರೆ ಅವರು ಅನೇಕ ಬಾರಿ ಸುನಿಲ್ ಅನ್ನು ಕಚೇರಿಗೆ ಕರೆದಿದ್ದರು ಸುನಿಲ್ ಹಲವು ಬಾರಿ ಹೋಗಿರಲಿಲ್ಲವಂತೆ. 2016ರ ಡಿಸೆಂಬರ್ 24, ಶನಿವಾರದಂದು ಸುನಿಲ್ ಅನ್ನು ಕಚೇರಿಗೆ ಬರಲು ರವಿಬೆಳಗೆರೆ ಹೇಳಿದ್ದರಂತೆ. ಆದರೆ ಸುನಿಲ್ ಅಲ್ಲಿ ಹೋದಾಗ ಯಾರೂ ಕೂಡ ಇರಲಿಲ್ಲವಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments