Webdunia - Bharat's app for daily news and videos

Install App

ಪತ್ನಿ ಕೊಲೆ ಮಾಡಿ ಠಾಣೆಗೆ ಶರಣಾದ ಪತಿ, ಪೊಲೀಸರ ಮುಂದೇ ಹೇಳಿದ್ದೇನು

Sampriya
ಭಾನುವಾರ, 29 ಸೆಪ್ಟಂಬರ್ 2024 (13:13 IST)
ಕಲಬುರಗಿ: ಪತ್ನಿಯನ್ನು ಕೊಂದ ಪತಿ ಪೊಲೀಸರಿಗೆ ಶರಣಾದ ಘಟನೆ ತಾಲ್ಲೂಕಿನ ಬಟಗೇರಾ ಬಿ ಗ್ರಾಮದಲ್ಲಿ ನಡೆದಿದೆ. ಬೆಟಗೇರ ಗ್ರಾಮದ ನಿವಾಸಿ ನಾಗಮ್ಮ (42) ಪತಿ ಶೇಖಪ್ಪನಿಂದ ಕೊಲೆಯಾಗಿದ್ದಾಳೆ.

ದಂಪತಿ ಮಧ್ಯೆ ಆಗಾಗ ರಾತ್ರಿ ಜಗಳ ನಡೆಯುತ್ತಿತ್ತು. ಸೆಕ್ಸ್ ನಿರಾಕರಿಸಿದ್ದಕ್ಕೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಪತ್ನಿಯನ್ನು ಹತ್ಯೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ತೆರಳಿ ತಾನಾಗಿಯೇ ಸರೆಂಡರ್ ಆಗಿದ್ದಾನೆ. ಪತಿ ಪತ್ನಿ ಮಧ್ಯೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಭಾನುವಾರ ನಸುಕಿನ ಜಾವದಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments