Webdunia - Bharat's app for daily news and videos

Install App

ಡೈವೋರ್ಸ್ ಪಡೆಯಲು ಬಂದ ಮಹಿಳೆಗೆ ವಕೀಲ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 11 ನವೆಂಬರ್ 2019 (10:52 IST)
ಹಾಸನ : ಡೈವೋರ್ಸ್  ಪಡೆಯಲು ಬಂದ ಮಹಿಳೆಯ ಜೊತೆ ವಕೀಲ ಅಸಭ್ಯವಾಗಿ ವರ್ತಿಸಿ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ.




ಮಹಿಳೆಗೆ ಪತಿಯ ಜೊತೆ ಕಲಹವಿದ್ದ ಹಿನ್ನಲೆಯಲ್ಲಿ ಆತನಿಂದ ಡೈವೋರ್ಸ್ ಕೊಡಿಸುವಂತೆ ವಕೀಲನ ಬಳಿ ಬಂದಿದ್ದಾಳೆ. ಆದರೆ ಆಕೆಗೆ ಡೈವೋರ್ಸ್ ಕೊಡಿಸುವುದಾಗಿ ಹೇಳಿದ ವಕೀಲ ಆಕೆಯ ಮುಂದೆ ಬೆತ್ತಲಾಗಿ ನಿಂತು ತನ್ನ ಜೊತೆ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ. ಅಲ್ಲದೇ ಪದೇ ಪದೇ ಫೋನ್, ಮೇಸೆಜ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ.


ಇದರಿಂದ ನೊಂದ ಮಹಿಳೆ ಸಕಲೆಶಪುರ ಠಾಣೆಯಲ್ಲಿ ವಕೀಲನ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ