Webdunia - Bharat's app for daily news and videos

Install App

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?

Webdunia
ಶನಿವಾರ, 14 ಜುಲೈ 2018 (19:02 IST)
ಪೆಟ್ರೋಲ್ ಬೆಲೆ ಏರಿಕೆಯ ವಿಚಾರದಲ್ಲಿ  ಬಿಜೆಪಿ ನಾಯಕರ ವಿರೋಧಕ್ಕೆ ಉಡುಪಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ   ಮಾಜಿ ಸಚಿವ ಪ್ರಮೋದ್ ಮದ್ವರಾಜ್  ತಿರುಗೇಟುನೀಡಿದ್ದಾರೆ.
ಉಡುಪಿಯ ಬಡಗಬೆಟ್ಟು ಕೋ ಅಪರೇಟಿವ್ ಸೊಸೈಟಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಡ ಶಾಲೆ ಮಕ್ಕಳಿಗೆ ಬಡಗ ಬೆಟ್ಟು ಕ್ರೆಡಿಟ್ ಕೋ ಅಪರೇಟಿವ್  ಸೊಸೈಟ್ವತಿಯಿಂದ ನೀಡಲಾದ  ಸೈಕಲ್ ನ್ನು ವಿತರಿಸಿದ  ಕಾಪು ಶಾಸಕ ಲಾಲಾಜಿಮೆಂಡನ್ ಮುಖ್ಯ ಅತಿಥಿಯಾಗಿ  ಮಾತನಾಡಿದ್ರು,  ಪೆಟ್ರೋಲ್ ಬೆಲೆ ದುಬಾರಿಯಾಗಿದೆಹಾಗಾಗಿ ಸೈಕಲ್ಬಳಸುವುವ ಮೂಲಕ ಇಂಧನದ ಬೆಲೆ ಏರಿಕೆಯ ನಿಯಂತ್ರಣದ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂಬ ಹೇಳಿಕೆ ನೀಡಿದ್ದರುಶಾಸಕರ ಹೇಳಿಕೆಗೆ ಮಾಜಿ ಸಚಿವಪ್ರಮೋದ್ ಮದ್ವರಾಜ್ ಕಾರ್ಯಕ್ರಮದಲ್ಲಿಯೇ ಟಾಂಗ್ ನೀಡಿದ್ದಾರೆಕಾಂಗ್ರೆಸ್ ಸರಕಾರದ ಆಡಳಿತ ಸಂದರ್ಭ ಪೆಟ್ರೋಲೆ ಬೆಲೆ ಏರಿಕೆಯಾದಾಗ ಬಿಜೆಪಿಗರು  ಪ್ರತಿಭಟನೆನಡೆಸುತ್ತಾರೆಆದೇ ತನ್ನ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದಾಗ ಸೈಕಲ್ ಸವಾರಿ ಮಾಡಬೇಕು ಅಂತ ಹೇಳ್ತಾರೆ ಅಂತಾ ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments