ಪೊಲೀಸರೇ ಮಾಡಿದ್ರು ಜನಸ್ನೇಹಿ ಮಕ್ಕಳ ಮನೆ

Webdunia
ಭಾನುವಾರ, 15 ಸೆಪ್ಟಂಬರ್ 2019 (18:57 IST)
ಪೊಲೀಸರು ಅಂದ್ರೇನೆ ಭಯ ಪಡುವ ಸಮಾಜದಲ್ಲಿ ಪೊಲೀಸರು ಹಲವು ಸಮಾಜಮುಖಿ ಕೆಲಸಗಳನ್ನು ಮಾಡುವ‌ ಮೂಲಕ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಅದರಂತೆಯೇ ಮಕ್ಕಳ ಆಟದ ಮೈದಾನವನ್ನು ನಾವೆಲ್ಲರೂ ಶಾಲೆಯಲ್ಲಿ ನೋಡಿರ್ತೀವಿ. ಪಾರ್ಕ್ ನಲ್ಲಿ ನೋಡಿರ್ತೀವಿ. ಆದ್ರೆ ಪೊಲೀಸ್ ಠಾಣೆಯಲ್ಲಿ ನೋಡಿರಲು ಸಾಧ್ಯವಿಲ್ಲ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಜನರಲ್ಲಿ, ಮಕ್ಕಳಲ್ಲಿ ಭಯದ ವಾತವರಣ ಹೋಗಲಾಡಿಸಲು ಜನಸ್ನೇಹಿಯಾಗಿ ಹಲವು ಸಮಾಜಮುಖಿ  ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪೊಲೀಸರು ಮಾಡಿದ್ರು.

ಈ ಬಗ್ಗೆ  ಜನರಲ್ಲಿರುವ ಭಯವನ್ನು ಹೋಗಲಾಡಿಸಿದ್ದಾರೆ ಪೊಲೀಸರು. ಅದಕ್ಕೆಉದಾಹರಣೆ ಎಂಬಂತೆ ಹೆಚ್ ಎಸ್ ಆರ್ ನ  ಪೊಲೀಸ್ ಠಾಣೆಯಲ್ಲಿ ಮಕ್ಕಳ ಮನೆಯನ್ನು ಉದ್ಘಾಟನೆ ಮಾಡಲಾಯಿತು. ಸುಮಾರು ಜನ ಠಾಣೆಗೆ ಬಂದು ಹೋಗ್ತಾರೆ.

ಅವರೊಂದಿಗೆ ಚಿಕ್ಕ ಮಕ್ಕಳನ್ನು ತರುತ್ತಾರೆ. ಇದು ಒಂದು ರೀತಿ ಮಕ್ಕಳಲ್ಲಿ ಪೊಲೀಸರು ಅಂದ್ರೆ ಭಯದ ವಾತವರಣ ನಿರ್ಮಾಣಮಾಡುತ್ತದೆ. ಈ ನಿಟ್ಟಿನಲ್ಲಿ ಅವರಿಗೆ ಒಂದು ಆಟ ಆಡುವ ಮನೆ ಮಾಡಿದ್ರೆ ಚೆನ್ನಾಗಿರುತ್ತೆ ಎನ್ನುವ ನಿಟ್ಟಿನಲ್ಲಿ ಹೆಚ್ ಎಸ್ ಆರ್ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಹಾಗು ಅವರ ತಂಡಕ್ಕೆ ಹೇಳಿದಾಗ ಇಷ್ಟು ಚೆನ್ನಾಗಿ ಮಕ್ಕಳ ಆಟದ ಮನೆ ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಡಿಸಿಪಿ ಇಶಾ ಪಂಥ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments