Webdunia - Bharat's app for daily news and videos

Install App

ಈದ್ಗಾ ಮೈದಾನದ ಬಗ್ಗೆ ಏನು ಮಾತಾಡೋಲ್ಲ – ಜಮೀರ್ ಅಹ್ಮದ್

Webdunia
ಶುಕ್ರವಾರ, 17 ಜೂನ್ 2022 (20:43 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಚಾಮರಾಜಪೇಟೆ ಪೇಟೆ ಮೈದಾನ ವಿಚಾರ ಮಾತಾಡಲು ಬಂದಿಲ್ಲ. ಚಾಮರಾಜಪೇಟೆ ಕ್ಷೇತ್ರದ ಶಾಸಕನಾಗಿ ಬಿಬಿಎಂಪಿ ಕಮಿಷನರ್ ಬಳಿ ಮಾತಾಡಲು ಬಂದಿದ್ದೆ. ಕೊರೊನಾ ಸಂದರ್ಭದಲ್ಲಿ 90 ಕೋಟಿ ಹಣ ಫ್ರೀಜ್ ಆಗಿದೆ. ಅದರ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲು ಬಂದಿದ್ದೆ. ಮೈದಾನ ವಿಚಾರದ ಬಗ್ಗೆ ವಕ್ಫ್ ಬೋರ್ಡ್ ನವರು ಮಾತಾಡ್ತಾರೆ. ಮೈದಾನದ ಸಂಬಂಧ ಸೋಮವಾರ 10 ಗಂಟೆಗೆ ಸುದ್ದಿಗೋಷ್ಟಿ ನಡೆಸಿ ಡೀಟೈಲ್ ಆಗಿ ಮಾತಾಡ್ತೇನೆ. ಈಗ ಈದ್ಗಾ ಮೈದಾನದ ಬಗ್ಗೆ ಏನು ಮಾತಾಡೋಲ್ಲ ಎಂದು ಜಮೀರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments