Webdunia - Bharat's app for daily news and videos

Install App

ಈದ್ಗಾ ಮೈದಾನದ ಬಗ್ಗೆ ಏನು ಮಾತಾಡೋಲ್ಲ – ಜಮೀರ್ ಅಹ್ಮದ್

Webdunia
ಶುಕ್ರವಾರ, 17 ಜೂನ್ 2022 (20:43 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಚಾಮರಾಜಪೇಟೆ ಪೇಟೆ ಮೈದಾನ ವಿಚಾರ ಮಾತಾಡಲು ಬಂದಿಲ್ಲ. ಚಾಮರಾಜಪೇಟೆ ಕ್ಷೇತ್ರದ ಶಾಸಕನಾಗಿ ಬಿಬಿಎಂಪಿ ಕಮಿಷನರ್ ಬಳಿ ಮಾತಾಡಲು ಬಂದಿದ್ದೆ. ಕೊರೊನಾ ಸಂದರ್ಭದಲ್ಲಿ 90 ಕೋಟಿ ಹಣ ಫ್ರೀಜ್ ಆಗಿದೆ. ಅದರ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲು ಬಂದಿದ್ದೆ. ಮೈದಾನ ವಿಚಾರದ ಬಗ್ಗೆ ವಕ್ಫ್ ಬೋರ್ಡ್ ನವರು ಮಾತಾಡ್ತಾರೆ. ಮೈದಾನದ ಸಂಬಂಧ ಸೋಮವಾರ 10 ಗಂಟೆಗೆ ಸುದ್ದಿಗೋಷ್ಟಿ ನಡೆಸಿ ಡೀಟೈಲ್ ಆಗಿ ಮಾತಾಡ್ತೇನೆ. ಈಗ ಈದ್ಗಾ ಮೈದಾನದ ಬಗ್ಗೆ ಏನು ಮಾತಾಡೋಲ್ಲ ಎಂದು ಜಮೀರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments