Webdunia - Bharat's app for daily news and videos

Install App

ಯುವತಿಗೆ ಅಂಬ್ಯುಲೆನ್ಸ್ ನಲ್ಲೇ ನಡೆಯಿತು ಆ ನೀಚ ಕೆಲಸ

Webdunia
ಮಂಗಳವಾರ, 12 ನವೆಂಬರ್ 2019 (15:31 IST)
ಜೀವ ರಕ್ಷಕವಾಗಬೇಕಿದ್ದ ಅಂಬ್ಯುಲೆನ್ಸ್ ಯುವತಿಯೊಬ್ಬಳ ಜೀವವನ್ನು ಬಲಿಪಡೆದುಕೊಂಡಿದೆ.

ಚಿತ್ರದುರ್ಗದ ಸಿಂಗಪೂರ ಬಳಿ ಅಪಘಾತದಲ್ಲಿ ಪಲ್ಲವಿ  (18) ಸಾವನ್ನಪ್ಪಿದ್ದಾರೆ.

ಮೃತಳ ಸಂಬಂಧಿಕರು ಹಾಗೂ ಶಾಲಾ ವಿಧ್ಯಾರ್ಥಿಗಳಿಂದ ಘಟನೆ ಖಂಡಿಸಿ ಪ್ರತಿಭಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ಪ್ರತಿಭಟನಾ ಮೆರವಣಿಗೆ ಶುರುವಾಗಿ ಡಿಸಿ ಕಚೇರಿಗೆ ತಲುಪಿತು.  

ಕಂಪಳರಂಗ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಪಲ್ಲವಿಗೆ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾಳೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments