Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ ಹಿಂದೆ ಏನಿದ್ದರು? ಈಗೇನಿದ್ದಾರೆ ಗೊತ್ತಿದೆ!

Webdunia
ಮಂಗಳವಾರ, 6 ಅಕ್ಟೋಬರ್ 2020 (18:29 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದರ ಹಿಂದೆ ರಾಜಕೀಯ ಹಸ್ತಕ್ಷೇಪ ಇಲ್ಲ.

ಹೀಗಂತ ವಿರೋಧ ಪಕ್ಷದ ನಾಯಕರ ಆರೋಪವನ್ನು ಕೇಂದ್ರ ಸಂಸದಿಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ ತಳ್ಳಿ ಹಾಕಿದ್ದಾರೆ.

ಇತ್ತೀಚೆಗೆ ಕೊರೊನಾದಿಂದ ನಿಧನರಾದ ರಾಜ್ಯ ಸಭಾ ಸದಸ್ಯ ಅಶೋಕ ಗಸ್ತಿ ಅವರ ನಿವಾಸಕ್ಕೆ ಆಗಮಿಸಿ, ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವಾನ ಹೇಳಿದರು.

ಆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ತನಿಖಾ ಸಂಸ್ಥೆ ದಾಳಿ ಮಾಡುವ ಮುನ್ನ ಸುದೀರ್ಘವಾಗಿ ಅಧ್ಯಯನ ನಡೆಸಿಯೇ ದಾಳಿ ಮಾಡುತ್ತದೆ ಎನ್ನುವ ಪ್ರಜ್ಞೆ ಅಗತ್ಯವಾಗಿದೆ. ಇಡಿ, ಸಿಬಿಐ ದಾಳಿಯಾದ ತಕ್ಷಣ ಅನುಮಾನ ವ್ಯಕ್ತಪಡಿಸಿ ರಾಜಕೀಯ ದುರುದ್ದೇಶ, ಅಧಿಕಾರ ದುರ್ಬಳಕೆ ಎಂದು ಆರೋಪಿಸುವುದು ಸರಳವಾಗಿ ಬಿಟ್ಟಿದೆ ಎಂದರು.

ಡಿ.ಕೆ. ಶಿವಕುಮಾರ ರಾಜಕೀಯಕ್ಕೆ ಬರುವ ಮುನ್ನ ಏನಿದ್ದರೂ, ಈಗೇನಿದ್ದಾರೆ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಒಂದಾಗಿದ್ದಾಗಲೆ ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಈಗಲೂ ಗೆಲ್ಲುತ್ತೇವೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments