ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

Sampriya
ಬುಧವಾರ, 30 ಜುಲೈ 2025 (17:37 IST)
ಧರ್ಮಸ್ಥಳ: ಇಲ್ಲಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ಶವಗಳನ್ನು ಹೂತಿಡಲಾಗಿದೆ ಎಂದು ಅನಾಮಿಕ ದೂರುದಾರ ತೋರಿಸಿದ ನಾಲ್ಕನೇ ಸ್ಥಳದಲ್ಲೂ ಇಂದು ಯಾವುದೇ ಕಳೆಬರಹ ಪತ್ತೆಯಾಗಿಲ್ಲ. ಇದೀಗ ಎಸ್‌ಐಟಿ ಅಧಿಕಾರಿಗಳು ಐದನೇ ಪಾಯಿಂಟ್‌ನಲ್ಲಿ ಕಾರ್ಯಚರಣೆ ನಡೆಸಲು ಚಿಂತಿಸಿದ್ದಾರೆ. 

ಒಂದನೇ ಪಾಯಿಂಟ್‌ ಒಂದರಲ್ಲಿ ಶವ ಶೋಧದ ವೇಳೆ ಹರಿದ ಕೆಂಪು ರವಿಕೆ ಪತ್ತೆ, ಪಾನ್ ಕಾರ್ಡ್‌, ಮತ್ತೊಂದು ಡೆಬಿಟ್ ಕಾರ್ಡ್‌ ಪತ್ತೆಯಾಗಿದೆ. 

ಇದೀಗ ಈ ಪತ್ತೆಯಾದ ವಸ್ತುಗಳು ದೂರುದಾರ ನೀಡಿದ ಹೇಳಿಕೆಯಂತೆ ಮೃತದೇಹಗಳಿಗೆ ಸಂಬಂಧ ಪಟ್ಟಿದ್ದ ಎಂಬ ಸಂಶಯ ಶುರುವಾಗಿದೆ. ಯಾಕೆಂದರೆ ಅನಾಮಿಕ ನೀಡಿದ ದೂರಿನಲ್ಲಿ ಹೂತು ಹಾಕಿದ ಮಹಿಳೆಯರ ಮೃತದೇಹದಲ್ಲಿ ಹರಿದ ಬಟ್ಟೆಗಳೇ ಇರುತ್ತಿದ್ದವು ಎಂದು ಉಲ್ಲೇಖಿಸಿದ್ದಾನೆ. 

ನಿನ್ನೆಯಿಂದ ನಡೆದ ಮೃತದೇಹ ಉತ್ಖನನದಲ್ಲಿ ಇದುವರೆಗೆ ಯಾವುದೇ ಕಳೆಬರಹ ಪತ್ತೆಯಾಗಿಲ್ಲ. ದೂರುದಾರ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು, ಈಗಾಗಲೇ ನಾಲ್ಕು ಸ್ಥಳಗಳಲ್ಲಿ ಉತ್ಖನನ ಸಂಪೂರ್ಣ ಮಾಡಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments