ಮಧ್ಯರಾತ್ರಿ ಆ ದೇವಸ್ಥಾನದಲ್ಲಿ ಆಗಿದ್ದೇನು?

Webdunia
ಶುಕ್ರವಾರ, 5 ಜುಲೈ 2019 (17:56 IST)
ಎಲ್ಲರೂ ಮಲಗಿರುವ ಸಂದರ್ಭದಲ್ಲಿ ಮಧ್ಯರಾತ್ರಿ ಆ ದೇವಾಲಯದಲ್ಲಿ ನಡೆಯಬಾರದ ಅನಾಹುತ ನಡೆದುಹೋಗಿದೆ.

ದೇವಸ್ಥಾನವೊಂದರಲ್ಲಿ ದೇವರನ್ನು ಬಿಡದೇ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ದೇವಾಲಯದ ಬಾಗಿಲದ ಬೀಗ ಒಡೆದು ನುಗ್ಗಿದ ಕಳ್ಳರು ದೇವರ ಮೈಮೇಲಿದ್ದ ತಾಳಿ, ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಹಿರೇತೊಟ್ಲುಕೆರೆ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ದೇವಾಲಯದಲ್ಲಿ ನುಗ್ಗಿರುವ ಕಳ್ಳರು, ದೇವರ ಕೊರಳಲ್ಲಿದ್ದ 8 ಗ್ರಾಮ್ ಚಿನ್ನದ ತಾಳಿ ಸರ ಹಾಗೂ ಸೋಮೇಶ್ವರ ಉತ್ಸವ ಮೂರ್ತಿ ಮೈಮೇಲಿನ 5 ಬೆಳ್ಳಿಯ ಕರಡಿಗೆಗಳನ್ನು ಕಳ್ಳತನ ಮಾಡಿದ್ದಾರೆ.

ಕಾಣಿಕೆ ಪೆಟ್ಟಿಗೆಯನ್ನು ಒಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಪದೇ ಪದೇ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವುದರಿಂದ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments