Webdunia - Bharat's app for daily news and videos

Install App

ಮಧ್ಯರಾತ್ರಿ ಆ ದೇವಸ್ಥಾನದಲ್ಲಿ ಆಗಿದ್ದೇನು?

Webdunia
ಶುಕ್ರವಾರ, 5 ಜುಲೈ 2019 (17:56 IST)
ಎಲ್ಲರೂ ಮಲಗಿರುವ ಸಂದರ್ಭದಲ್ಲಿ ಮಧ್ಯರಾತ್ರಿ ಆ ದೇವಾಲಯದಲ್ಲಿ ನಡೆಯಬಾರದ ಅನಾಹುತ ನಡೆದುಹೋಗಿದೆ.

ದೇವಸ್ಥಾನವೊಂದರಲ್ಲಿ ದೇವರನ್ನು ಬಿಡದೇ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ದೇವಾಲಯದ ಬಾಗಿಲದ ಬೀಗ ಒಡೆದು ನುಗ್ಗಿದ ಕಳ್ಳರು ದೇವರ ಮೈಮೇಲಿದ್ದ ತಾಳಿ, ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಹಿರೇತೊಟ್ಲುಕೆರೆ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ದೇವಾಲಯದಲ್ಲಿ ನುಗ್ಗಿರುವ ಕಳ್ಳರು, ದೇವರ ಕೊರಳಲ್ಲಿದ್ದ 8 ಗ್ರಾಮ್ ಚಿನ್ನದ ತಾಳಿ ಸರ ಹಾಗೂ ಸೋಮೇಶ್ವರ ಉತ್ಸವ ಮೂರ್ತಿ ಮೈಮೇಲಿನ 5 ಬೆಳ್ಳಿಯ ಕರಡಿಗೆಗಳನ್ನು ಕಳ್ಳತನ ಮಾಡಿದ್ದಾರೆ.

ಕಾಣಿಕೆ ಪೆಟ್ಟಿಗೆಯನ್ನು ಒಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಪದೇ ಪದೇ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವುದರಿಂದ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments