ಮಧ್ಯರಾತ್ರಿ ಆ ದೇವಸ್ಥಾನದಲ್ಲಿ ಆಗಿದ್ದೇನು?

Webdunia
ಶುಕ್ರವಾರ, 5 ಜುಲೈ 2019 (17:56 IST)
ಎಲ್ಲರೂ ಮಲಗಿರುವ ಸಂದರ್ಭದಲ್ಲಿ ಮಧ್ಯರಾತ್ರಿ ಆ ದೇವಾಲಯದಲ್ಲಿ ನಡೆಯಬಾರದ ಅನಾಹುತ ನಡೆದುಹೋಗಿದೆ.

ದೇವಸ್ಥಾನವೊಂದರಲ್ಲಿ ದೇವರನ್ನು ಬಿಡದೇ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ದೇವಾಲಯದ ಬಾಗಿಲದ ಬೀಗ ಒಡೆದು ನುಗ್ಗಿದ ಕಳ್ಳರು ದೇವರ ಮೈಮೇಲಿದ್ದ ತಾಳಿ, ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಹಿರೇತೊಟ್ಲುಕೆರೆ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ದೇವಾಲಯದಲ್ಲಿ ನುಗ್ಗಿರುವ ಕಳ್ಳರು, ದೇವರ ಕೊರಳಲ್ಲಿದ್ದ 8 ಗ್ರಾಮ್ ಚಿನ್ನದ ತಾಳಿ ಸರ ಹಾಗೂ ಸೋಮೇಶ್ವರ ಉತ್ಸವ ಮೂರ್ತಿ ಮೈಮೇಲಿನ 5 ಬೆಳ್ಳಿಯ ಕರಡಿಗೆಗಳನ್ನು ಕಳ್ಳತನ ಮಾಡಿದ್ದಾರೆ.

ಕಾಣಿಕೆ ಪೆಟ್ಟಿಗೆಯನ್ನು ಒಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಪದೇ ಪದೇ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವುದರಿಂದ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಅಭಿವೃದ್ಧಿ ಮಾದರಿ ಟೊಳ್ಳು, ಕರ್ನಾಟಕ ಮಾದರಿ ಉತ್ತಮವಾಗಿದೆ: ಮೋದಿಗೆ ಸಿದ್ದರಾಮಯ್ಯ ಟಾಂಗ್

ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಭ್ರಮನಿರಸವಾಗಿದೆ: ಸಿದ್ದರಾಮಯ್ಯ ವಾಗ್ದಾಳಿ

ರೇಬಿಸ್ ಪೀಡಿತ, ಆಕ್ರಮಣಕಾರಿ ಬೀದಿನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅಸ್ತು

ಹಿಂದೆಂದೂ ಕಂಡಿರದಂತಹ ಆರ್ಥಿಕ ಬಿರುಗಾಳಿ ದೇಶಕ್ಕೆ ಬರಲಿದೆ: ರಾಹುಲ್ ಗಾಂಧಿ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ ಎಂದು ಸಮಾವೇಶ ಮಾಡ್ತಿದ್ದಾರೆ: ವಿಜಯೇಂದ್ರ

ಮುಂದಿನ ಸುದ್ದಿ
Show comments