Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಧರಣಿ ಮಾಡುವೆ ಎಂದ ಯತ್ನಾಳ್ ಹೇಳಿಕೆಗೆ ಗೃಹ ಸಚಿವರು ಹೇಳಿದ್ದೇನು?

ಈ ಕಾರಣಕ್ಕೆ ಧರಣಿ ಮಾಡುವೆ ಎಂದ ಯತ್ನಾಳ್ ಹೇಳಿಕೆಗೆ ಗೃಹ ಸಚಿವರು ಹೇಳಿದ್ದೇನು?
ಬೆಂಗಳೂರು , ಶನಿವಾರ, 13 ಮಾರ್ಚ್ 2021 (12:45 IST)
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ  ಮೀಸಲಾತಿಗಾಗಿ ಧರಣಿ ಮಾಡುವುದಾಗಿ  ಬಿಜೆಪಿ ಶಾಸಕ ಯತ್ನಾಳ್ ಸದನದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯತ್ನಾಳ್ ಜೊತೆ ಈಗಾಗಲೇ ಮಾತನಾಡಿದ್ದೇವೆ. ಮತ್ತೆ ಚರ್ಚೆ ಮಾಡಿದ್ದೇವೆ.

ಈಗಾಗಲೇ ವಸ್ತುಸ್ಥಿತಿ ಬಗ್ಗೆ ವಿಧಾನಸಭೆಯಲ್ಲಿ ಹೇಳಿದ್ದೇವೆ. ವಿಧಾನ ಸಭೆಯಲ್ಲಿ ಅಹೋರಾತ್ರಿ ಧರಣಿಗೆ ನಿರ್ಧಾರ ಹಿನ್ನಲೆ ಬಿಜೆಪಿ ಶಾಸಕ ಯತ್ನಾಳ್ ಬಳಿ ಮತ್ತೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದಲ್ಲಿ ಸಿಡಿ ಬಿಟ್ಟರೆ ಯಾವ ಸಮಸ್ಯೆ ಬಗ್ಗೆ ಚರ್ಚೆಯಾಗುತ್ತಿಲ್ಲ - ವಾಟಾಳ್ ನಾಗರಾಜ್ ಕಿಡಿ