Webdunia - Bharat's app for daily news and videos

Install App

ರಾತ್ರಿ ಹೋಗುವ ಅಗತ್ಯ ಏನಿತ್ತು?-ಪೊಲೀಸರನ್ನೇ ಪ್ರಶ್ನಿಸಿದ ಜಮೀರ್ ಅಹಮ್ಮದ್

Webdunia
ಸೋಮವಾರ, 20 ಏಪ್ರಿಲ್ 2020 (10:29 IST)

ಬೆಂಗಳೂರು : ಪಾದರಾಯನಪುರದಲ್ಲಿ ನಡೆದ ಘಟನೆಯ ವೇಳೆ ನಾಪತ್ತೆಯಾಗಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಇದೀಗ ಮಾಧ್ಯಮಗಳ ಮುಂದೆ ಪ್ರತ್ಯೇಕ್ಷರಾಗಿದ್ದಾರೆ.

 

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂಥ ಘಟನೆ ನಡೆಯಬಾರದಿತ್ತು. ಘಟನೆ ನಡೆದಿದ್ದು ತಪ್ಪು, ಗಲಾಟೆ ಮಾಡಿದವರ ಮೇಲೆ ಕ್ರಮಕೈಗೊಳ್ಳಲಿ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದು ತಪ್ಪು ಎಂದು ಹೇಳಿದ್ದಾರೆ.

 

ಅಲ್ಲದೇ ಬೆಳಿಗ್ಗೆ ಕ್ವಾರಂಟೈನ್ ಗೆ ಕರೆದೊಯ್ಯೋಣ ಎಂದಿದ್ದೆ. ಎಲ್ಲಾ ವ್ಯವಸ್ಥೆ ಮಾಡಿಕೊಡುವೆ ಎಂದಿದ್ದೆ. ಸೀಲ್ ಡೌನ್ ನಿಂದಾಗಿ ಜನರು ಟೆನ್ ಷನ್ ನಲ್ಲಿದ್ದಾರೆ. ರಾತ್ರಿ ಹೋಗುವ ಅಗತ್ಯ ಏನಿತ್ತು? ಎಂದು ಪೊಲೀಸರದ್ದೇ ತಪ್ಪು ಎಂಬ ರೀತಿ ಮಾತನಾಡಿ ಪುಂಡರಿಗೆ ಸಪೋರ್ಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments