ರಾತ್ರಿ ಹೋಗುವ ಅಗತ್ಯ ಏನಿತ್ತು?-ಪೊಲೀಸರನ್ನೇ ಪ್ರಶ್ನಿಸಿದ ಜಮೀರ್ ಅಹಮ್ಮದ್

Webdunia
ಸೋಮವಾರ, 20 ಏಪ್ರಿಲ್ 2020 (10:29 IST)

ಬೆಂಗಳೂರು : ಪಾದರಾಯನಪುರದಲ್ಲಿ ನಡೆದ ಘಟನೆಯ ವೇಳೆ ನಾಪತ್ತೆಯಾಗಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಇದೀಗ ಮಾಧ್ಯಮಗಳ ಮುಂದೆ ಪ್ರತ್ಯೇಕ್ಷರಾಗಿದ್ದಾರೆ.

 

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂಥ ಘಟನೆ ನಡೆಯಬಾರದಿತ್ತು. ಘಟನೆ ನಡೆದಿದ್ದು ತಪ್ಪು, ಗಲಾಟೆ ಮಾಡಿದವರ ಮೇಲೆ ಕ್ರಮಕೈಗೊಳ್ಳಲಿ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದು ತಪ್ಪು ಎಂದು ಹೇಳಿದ್ದಾರೆ.

 

ಅಲ್ಲದೇ ಬೆಳಿಗ್ಗೆ ಕ್ವಾರಂಟೈನ್ ಗೆ ಕರೆದೊಯ್ಯೋಣ ಎಂದಿದ್ದೆ. ಎಲ್ಲಾ ವ್ಯವಸ್ಥೆ ಮಾಡಿಕೊಡುವೆ ಎಂದಿದ್ದೆ. ಸೀಲ್ ಡೌನ್ ನಿಂದಾಗಿ ಜನರು ಟೆನ್ ಷನ್ ನಲ್ಲಿದ್ದಾರೆ. ರಾತ್ರಿ ಹೋಗುವ ಅಗತ್ಯ ಏನಿತ್ತು? ಎಂದು ಪೊಲೀಸರದ್ದೇ ತಪ್ಪು ಎಂಬ ರೀತಿ ಮಾತನಾಡಿ ಪುಂಡರಿಗೆ ಸಪೋರ್ಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments