Webdunia - Bharat's app for daily news and videos

Install App

ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದೇನು? ಶಾಕಿಂಗ್

Webdunia
ಭಾನುವಾರ, 19 ಮೇ 2019 (13:56 IST)
ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿ ಜನರು ಜೀವ ಭಯದಲ್ಲಿದ್ದಾರೆ.

ಚಿಕ್ಕಬಳ್ಳಾಪುರದ ಮುರಗಮಲ್ಲ ಕ್ಷೇತ್ರದಲ್ಲಿ ಚಿರತೆ ಪ್ರತ್ಯಕ್ಷ ವಾಗಿವೆ. ಮುಸ್ಲಿಂರ ಪವಿತ್ರಾ ಯಾತ್ರಾ ಸ್ಥಳ ಮುರಗಮಲ್ಲ ನಲ್ಲಿ ಚಿರತೆ ಚಲನವಲನ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.  

ಚಿರತೆಯನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಯುವಕರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮುರಗಮಲ್ಲನಲ್ಲಿ ಈ ಘಟನೆ ನಡೆದಿದೆ. ಚಿರತೆಯನ್ನು ಕಂಡ ಯತ್ರಾರ್ಥಿಗಳು ಭಯಭೀತರಾಗಿದ್ದಾರೆ.

ಮುರಗಮಲ್ಲ ಬೆಟ್ಟದಲ್ಲಿ ಕಾಣಿಸಿಕೊಂಡ ಚಿರತೆ ಕಂಡು ಜೀವಭಯದಲ್ಲಿ ಸ್ಥಳೀಯರಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ‌ ನಡೆಸಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರವಹಿಸುವಂತೆ ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

Viral Video: ಪಾಕಿಸ್ತಾನ ಪ್ರಧಾನಿ ಕಡೆಗೆ ತಿರುಗಿಯೂ ನೋಡದ ಮೋದಿ: ರೆಸ್ಪೆಕ್ಟೇ ಇಲ್ಲ ಫುಲ್ ಡಿಸ್ ರೆಸ್ಪೆಕ್ಟ್

ಜಮೀರ್ ಅಹ್ಮದ್ ಗೆ ರಾಧಿಕಾ ಕುಮಾರಸ್ವಾಮಿ ಸಾಲ: ಲೋಕಾಯುಕ್ತರಿಂದ ವಿಚಾರಣೆ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ಮುಂದಿನ ಸುದ್ದಿ
Show comments