Webdunia - Bharat's app for daily news and videos

Install App

ಕೆ.ಜಿ ಹಳ್ಳಿ, ಡಿಜಿ ಹಳ್ಳಿ ಗಲಭೆ ಕೇಸ್ ಬಗ್ಗೆ ಶಾಸಕ ರಿಜ್ವಾನ್ ಹೇಳಿದ್ದೇನು?

Webdunia
ಬುಧವಾರ, 14 ಅಕ್ಟೋಬರ್ 2020 (10:16 IST)
ಬೆಂಗಳೂರು : ಕೆ.ಜಿ ಹಳ್ಳಿ, ಡಿಜಿ ಹಳ್ಳಿ ಗಲಭೆ ಕೇಸ್ ಗೆ ಸಂಬಂಧಿಸಿದಂತೆ  NIA ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮ್ಮದ್ ಹಾಗೂ ರಿಜ್ವಾನ್ ಅವರನ್ನು ವಿಚಾರಣೆ ನಡೆಸಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ರಿಜ್ವಾನ್ ಅವರು, NIA ನೋಟಿಸ್ ನೀಡಿ ವಿಚಾರಣೆ ಮಾಡಿದ್ರು. ಜಮೀರ್, ನನ್ನನ್ನು ವಿಚಾರಣೆಗೆ ಕರೆದಿದ್ರು. ಘಟನೆ ಕುರಿತು ನಮ್ಮ ಹೇಳಿಕೆ ಪಡೆದಿದ್ದಾರೆ. ನಾವು ಹೋಗುವ ಮೊದಲೇ ಹಿಂಸಾಚಾರ ನಡೆದಿತ್ತು. ಘಟನಾ ಸ್ಥಳಕ್ಕೆ ನಾವು ಭೇಟಿ ನೀಡಿದ್ದೆವು. ಪೊಲೀಸ್ ಅಧಿಕಾರಿಗಳ ಜತೆಯೇ ಸ್ಥಳಕ್ಕೆ ಭೇಟಿ. ಘಟನೆ ಬಗ್ಗೆ NIA ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಹಾಗೇ ಘಟನೆ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇಲ್ಲ. ಅಖಂಡ ಶ್ರೀನಿವಾಸ್ ಮೂರ್ತಿ ನನಗೆ ಆತ್ಮೀಯರು. ಶಾಸಕರ ಪ್ರಾಣಕ್ಕೆ ಹಾನಿ ಇರೋದು ಗೊತ್ತಿರಲಿಲ್ವಾ? ಘಟನೆ ತಡೆಯುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ಮತ್ತೆ ವಿಚಾರಣೆಗೆ ಕರೆದ್ರೆ ಹೋಗುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments