Webdunia - Bharat's app for daily news and videos

Install App

ಸದನ ನಡೆಯುವಾಗ ಗಲಾಟೆ ಮಾಡಿದರೆ ನಾವೇನು ಮಾಡೋಣ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

Webdunia
ಬುಧವಾರ, 22 ಮಾರ್ಚ್ 2017 (12:29 IST)
ಬೆಂಗಳೂರು: ಸದನದಲ್ಲಿ ಹೀಗೆ ಗದ್ದಲ ಎಬ್ಬಿಸುತ್ತಿದ್ದರೆ, ನಾವು ಅಂತಲ್ಲ, ಯಾವುದೇ ಸರ್ಕಾರವೂ ಯಾವ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ… ಹೀಗೆಂದು ಸಿಎಂ ಸಿದ್ಧರಾಮಯ್ಯ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

 

ನಾವು ಬಂದ ಮೇಲೆ ಅವರ ವೇತನವನ್ನು 3400 ರೂ. ಗೆ ಹೆಚ್ಚಿಸಿದ್ದೇವೆ. ನೀವು ಹೀಗೆ ಗಲಾಟೆ ಮಾಡಿಕೊಂಡೇ ಇದ್ದರೆ, ನಾವೇನೂ ತೀರ್ಮಾನ ಕೈಗೊಳ್ಳಲು ಸಾಧ್ಯ? ಎಂದು ವಿಪಕ್ಷಗಳಿಗೆ ಸಿಎಂ ಪ್ರಶ್ನಿಸಿದರು.

 
ಅಲ್ಲದೆ, ಪ್ರತಿಭಟನೆಕಾರರ ಬೇಡಿಕೆಗಳನ್ನು ಪೂರೈಸುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ. ಅದಕ್ಕೆ ಸ್ವಲ್ಪ ಸಮಯ ಬೇಕು. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಿರಿ. ಈ ಸದನದ ಮೂಲಕ ಪ್ರತಿಭಟನೆ ಕೈಬಿಡುವಂತೆ ಕಾರ್ಯಕರ್ತರ ಬಳಿ ಬೇಡಿಕೊಳ್ಳುತ್ತೇನೆ ಎಂದು ಸಿಎಂ ಮನವಿ ಮಾಡಿದರು.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments