Webdunia - Bharat's app for daily news and videos

Install App

ನುಡಿದಂತೆ ನಡೆದ ಸರಕಾರ ನಮ್ಮದು: ಸಿದ್ದರಾಮಯ್ಯ

Webdunia
ಶನಿವಾರ, 2 ಜುಲೈ 2016 (15:12 IST)
ನಾವು ಅಧಿಕಾರಕ್ಕೆ ಬರುವ ಮುಂಚೆ ನೀಡಿದ ವಾಗ್ದಾನದಂತೆ ನಡೆದುಕೊಂಡಿದ್ದೇವೆ. ನುಡಿದಂತೆ ನಡೆದ ಸರಕಾರ ನಮ್ಮದು ಎನ್ನುವ ಹೆಮ್ಮೆ ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
 
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಎತ್ತಿದ ಕೈ. ಯಾವತ್ತೂ ಜನಪರ ಕಾರ್ಯಗಳಿಗೆ ಮುಂದಾಗುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಯಾವುದೇ ಸರಕಾರದಿಂದ ಮಳೆಗಾಲದಿಂದಾದ ಅನಾಹುತವನ್ನು ತುಂಬಲು ಸಾಧ್ಯವಿಲ್ಲ. ಮನಸ್ಸಿದ್ದರೆ ಮಾರ್ಗವಿರುತ್ತದೆ. ಅದರಂತೆ, ಪರ್ಯಾಯ ದಾರಿಯನ್ನು ನಾವು ಕಂಡುಕೊಳ್ಳಬೇಕಾಗಿದೆ ಎಂದರು.
 
ಅಧಿಕಾರಿಗಳು ಆಲಸ್ಯವನ್ನು ತೋರದೆ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಶ್ರಮಿ,ಬೇಕು ಅಂದಾಗ ಮಾತ್ರ ಜನತೆ ನಮ್ಮನ್ನು ಹರಸುತ್ತಾರೆ. ಇಲ್ಲವಾದಲ್ಲಿ ನಮಗೆ ಶಾಪ ಹಾಕುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ಸಾರಿದ್ದಾರೆ.

  ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

ಮುಂದಿನ ಸುದ್ದಿ
Show comments