Webdunia - Bharat's app for daily news and videos

Install App

ಮಹಾಲಕ್ಷ್ಮಿ ಹಂತಕ ನೇಣಿಗೆ ಶರಣು: ಇಲ್ಲಿಗೆ ಕ್ಲೋಸ್ ಆಗಲ್ಲ, ಮುಂದಿದೆ ಟ್ವಿಸ್ಟ್

Krishnaveni K
ಗುರುವಾರ, 26 ಸೆಪ್ಟಂಬರ್ 2024 (09:27 IST)
ಬೆಂಗಳೂರು: ಮಹಾಲಕ್ಷ್ಮಿ ಹಂತಕ ಮುಕ್ತಿ ರಂಜನ್ ಪ್ರತಾಪ್ ರಾಯ್ ಒಡಿಶಾದ ತನ್ನ ಸ್ವಗ್ರಾಮದಲ್ಲಿ ನೇಣಿಗೆ ಶರಣಾಗಿರುವುದು ಖಚಿತವಾಗಿದೆ. ಆದರೆ ಈ ಕೇಸ್ ಇಲ್ಲಿಗೇ ಕ್ಲೋಸ್ ಆಗುತ್ತಾ? ಇಲ್ಲಿದೆ ವಿವರ.

ನೇಪಾಳಿ ಮೂಲದ ಮಹಿಳೆ ಮಹಾಲಕ್ಷ್ಮಿಯನ್ನು ವಯ್ಯಾಲಿಕಾವಲ್ ನ ಆಕೆಯ ಮನೆಯಲ್ಲಿಯೇ ರಂಜನ್ ಕೊಲೆ ಮಾಡಿ ಮೃತದೇಹವನ್ನು ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ತುಂಬಿ ಪರಾರಿಯಾಗಿದ್ದ. ಸೆಪ್ಟೆಂಬರ್ 3 ರಂದು ಹತ್ಯೆ ಮಾಡಿದ್ದ ಆರೋಪಿ ಅಂದೇ ತನ್ನ ಊರಿಗೆ ಪರಾರಿಯಾಗಿದ್ದ.

ಇದೀಗ ಪ್ರಕರಣ ಬೆಳಕಿಗೆ ಬಂದ ಮೇಲೆ ಪೊಲೀಸರ ತಂಡ ಒಡಿಶಾಗೆ ಹುಡುಕಾಟ ನಡೆಸಲು ಹೋಗಿದೆ. ಈ ನಡುವೆ ತನ್ನ ಮನೆಯವರೊಂದಿಗೆ ರಾತ್ರಿ ಊಟ ಮಾಡಿದ್ದ ಆರೋಪಿ ಮನೆಯ ಬಳಿಯಿರುವ ಸ್ಮಶಾನದಲ್ಲಿ ನೇಣಿಗೆ ಶರಣಾಗಿದ್ದ. ಡೆತ್ ನೋಟ್ ನಲ್ಲಿ ತಾನೇ ಹತ್ಯೆ ಮಾಡಿದ್ದಾಗಿ ಹೇಳಿದ್ದಾನೆ. ಆದರೆ ಅಷ್ಟಕ್ಕೇ ಈ ಪ್ರಕರಣ ಕ್ಲೋಸ್ ಆಗಲ್ಲ.

ಪೊಲೀಸರಿಗೆ ಈಗಲೇ ನಿಜವಾದ ಸಮಸ್ಯೆ ಬಂದಿರುವುದು. ಆರೋಪಿ ಬದುಕಿದ್ದರೆ ಆತನ ಬಳಿಯಿಂದಲೇ ಸತ್ಯ ಬಾಯಿ ಬಿಡಿಸಬಹುದಿತ್ತು. ಆದರೆ ಈಗ ಆತನೂ ತೀರಿಕೊಂಡಿರುವುದರಿಂದ ಸಾಬೀತುಪಡಿಸುವುದೇ ಕಷ್ಟವಾಗಿದೆ. ಅದಲ್ಲದೆ, ಕೊಲೆಯಲ್ಲಿ ಇನ್ನೂ ಬೇರೆಯವರಿದ್ದರಾ ಎಂಬುದನ್ನೂ ಕಂಡುಹಿಡಿಯಬೇಕಿದೆ. ಹೀಗಾಗಿ ಆರೋಪಿ ಸಾವನ್ನಪ್ಪಿರುವುದರಿಂದ ಪೊಲೀಸರಿಗೆ ಹೊಸ ತಲೆನೋವುಗಳು ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments