Webdunia - Bharat's app for daily news and videos

Install App

ನನ್ನ ರಾಜಕೀಯ ಬದುಕು ಏನಿದ್ದರೂ ಮಂಡ್ಯದಲ್ಲೇ: ಸುಮಲತಾ ಅಂಬರೀಶ್‌

Sampriya
ಶುಕ್ರವಾರ, 8 ನವೆಂಬರ್ 2024 (19:25 IST)
ಮಂಡ್ಯ: ಕಳೆದ ಲೋಕಸಭೆ ಚುನಾವಣೆ ನಂತರ ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಹೊಸ ವರ್ಷಸಿಂದ ಮತ್ತೇ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ರಾಜಕಾರಣ ಮಂಡ್ಯದಲ್ಲೇ ಆಗಿರುತ್ತದೆ. ಕಳೆದ ಐದು ವರ್ಷಗಳಲ್ಲಿ ನನಗೆ ಅಂತಾ ಸಮಯ ಮೀಸಲಿಟ್ಟಿಲ್ಲ. ನನಗೆ ಅಂತಾ ರೆಸ್ಟ್ ಬೇಕಿತ್ತು. ಇನ್ಮುಂದೆ ಮತ್ತೇ ಮಂಡ್ಯದಲ್ಲಿ ಓಡಾಟ ನಡೆಸಿ. ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ಬಿಜೆಪಿಯಲ್ಲಿ ಸುಮಲತಾ ಸೈಡ್ ಲೈನ್ ಆದರಾ ಎಂಬ ವಿಚಾರವಾಗಿ ಮಾತನಾಡಿದ ಅವರು, ನಾನು ಸೈಡ್ ಲೈನ್ ಅಂತಾ ನೋಡುತ್ತಿಲ್ಲ. ಬಿಜೆಪಿ ಅವರು ನನ್ನನ್ನ ಚುನಾವಣಾ ಪ್ರಚಾರಕ್ಕೆ ಕರೆಯದೇ ಇರುವ ಬಗ್ಗೆ ಅಷ್ಟಾಗಿ ನಾನು ಗಮನ ಕೊಟ್ಟಿಲ್ಲ. ನನ್ನ ಅಗತ್ಯವಿದ್ದಲ್ಲಿ ಪ್ರಚಾರಕ್ಕೆ ಕರೆಯುತ್ತಾರೆ ಎಂದು ಅಂದುಕೊಂಡಿದ್ದೇನೆ ಎಂದರು.

ಮಂಡ್ಯದಲ್ಲಿ ಪಕ್ಷ ಬಲಪಡಿಸಬೇಕು ಎಂದು ಈಗಾಗಲೇ ಹೈಕಮಾಂಡ್​ಗೆ ಹೇಳಿದ್ದೇನೆ. ಹೆಚ್ಚು ಸಕ್ರೀಯವಾಗಿ ಇಲ್ಲ. ನನ್ನ ಅಸಮಾಧಾನವನ್ನ ತಿಳಿಸಿದ್ದೇನೆ. ಮೈತ್ರಿ ಇದ್ದಾಗ ಪಕ್ಷ ಸಂಘಟನೆ ಒಂದು ಚಾಲೆಂಜ್​. ಚುನಾವಣೆ ನಂತರ ಈ ಕಡೆ ಗಮನಹರಿಸುತ್ತಾರೆ. ನಾನು ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡಿಲ್ಲ. ಬೆಂಬಲಿಗರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನನ್ನ ರಾಜಕಾರಣ ಮಂಡ್ಯದಲ್ಲಿ ಇರುತ್ತದೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments