Select Your Language

Notifications

webdunia
webdunia
webdunia
webdunia

ಯಾವ ಧರ್ಮವಾದ್ರೂ ಕಾನೂನು ಒಂದೇ

ಡಾ.ಜಿ.ಪರಮೇಶ್ವರ್
bangalore , ಶುಕ್ರವಾರ, 27 ಅಕ್ಟೋಬರ್ 2023 (18:20 IST)
ಹುಲಿ ಉಗುರು ಕೇಸ್​ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ’ ಎಂಬ ಶಾಸಕ ಅರವಿಂದ ಬೆಲ್ಲದ್ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ. ಕಾನೂನಿನಡಿ ಕ್ರಮ ತೆಗೆದುಕೊಳ್ತೇವೆಂದು ಅರಣ್ಯ ಸಚಿವರೇ ಹೇಳಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಭಾನುವಾರದಿಂದ ಮಳೆ ಸಾಧ್ಯತೆ