Webdunia - Bharat's app for daily news and videos

Install App

ಮುಂಬೈಯಲ್ಲಿ ಕಳೆದುಹೋದ ನಾಯಿ 250ಕಿಮಿ ಪ್ರಯಾಣಿಸಿ ಮತ್ತೇ ತನ್ನ ಊರಿಗೆ ಮರಳಿದಾಗ

Sampriya
ಬುಧವಾರ, 31 ಜುಲೈ 2024 (16:53 IST)
Photo Courtesy X
ಬೆಳಗಾವಿ: ಮಹಾರಾಷ್ಟ್ರದ ಪಂಢರಪುರದ ಯಾತ್ರಾಸ್ಥಳದಲ್ಲಿ ಜನಸಂದಣಿಯಲ್ಲಿ ಕಳೆದುಹೋದ ನಾಯಿ ಸುಮಾರು 250ಕಿಮಿ ಪ್ರಯಾಣಿಸಿ ತನ್ನ ಊರು ಸೇರಿದ ಅಚ್ಚರಿ ಘಟನೆ ನಡೆದಿದೆ.

ನಾಯಿ ಗ್ರಾಮಕ್ಕೆ ಬರುತ್ತಿದ್ದ ಹಾಗೇ ಅದಕ್ಕೆ ಹೂವಿನ ಹಾರ ಹಾಕಿ ಅದ್ಧೂರಿ ಸ್ವಾಗತ ಕೋರಲಾಯಿತು. ಈ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಯಮಗರ್ನಿ ಗ್ರಾಮದಲ್ಲಿ ನಡೆದಿದೆ.

ನಾಯಿಯನ್ನು ಅಲ್ಲಿನ ಜನ ಕುಣಿದು ಕುಪ್ಪಳಿಸಿ ಗ್ರಾಮಕ್ಕೆ ಸ್ವಾಗತಿಸಿದ್ದಾರೆ.  ಕಳೆದು ಹೋಗಿದ್ದ ನಾಯಿ ಮರಳಿ ಬಂದಿರುವುದು ಗ್ರಾಮಸ್ಥರ ಪಾಲಿಗೆ ಪವಾಡವೇ ಸರಿ ಎಂಬತಾಗಿದೆ.

ಪ್ರೀತಿಯಿಂದ ಮಹಾರಾಜ್ ಎಂದು ಕರೆಯಲ್ಪಡುವ ನಾಯಿ ದಕ್ಷಿಣ ಮಹಾರಾಷ್ಟ್ರದ ಪಂಡರಪುರದ ಯಾತ್ರಾಸ್ಥಳದಲ್ಲಿ ಜನಸಂದಣಿಯಲ್ಲಿ ಕಳೆದುಹೋಗಿದೆ. ಆದರೆ ತನ್ನವರನ್ನು ಹುಡುಕುತ್ತಾ ನಾಯಿ ಸುಮಾರು 250ಕಿಮಿ ಪ್ರಯಾಣಿಸಿ ತನ್ನ ಊರು ಸೇರಿದೆ. ನಾಯಿಯ ಪ್ರೀತಿಯನ್ನು ನೋಡಿದ ಜನರು ಅಚ್ಚರಿಗೆ ಒಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments