Webdunia - Bharat's app for daily news and videos

Install App

ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಾ?

Webdunia
ಸೋಮವಾರ, 4 ಏಪ್ರಿಲ್ 2022 (17:57 IST)
ಕೋಲಾರದ ಶಿವಾರಪಟ್ಟಣ ಎಂಬ ಹಳ್ಳಿಯಲ್ಲಿ ಕಳೆದ 35 – 40 ವರ್ಷಗಳಿಂದ ದೇವರ ಪ್ರತಿಮೆ ಮಾಡಿಕೊಂಡು ಬಂದಿರುವುದು ಮುಸ್ಲಿಂ ಕುಟುಂಬದವರು ಇಂದಿಗೂ ಶಿಲ್ಪಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಯಾವಾಗ ಬಹಿಷ್ಕರಿಸುತ್ತೀರಿ? ಎಂಬುದನ್ನು ಬಿಜೆಪಿಯವರು ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೂ ಸಂಘಟನೆಗಳನ್ನು ಪ್ರಶ್ನಿಸಿ ಟೀಕಿಸಿದ್ದಾರೆ. ಮುಂದೊಂದು ದಿನ ಆರ್‌ಎಸ್‌ಎಸ್ ಒಪ್ಪಿಕೊಳ್ಳುತ್ತೀರಾ ಎನ್ನುವ ಸಭಾಪತಿಗಳು ಇದನ್ನೇಕೆ ನೋಡುತ್ತಿಲ್ಲ. ಇದೆಲ್ಲವೂ ಸುಧಾರಣೆ ಆಗೋದು ಯಾವಾಗ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments