Webdunia - Bharat's app for daily news and videos

Install App

ಹೈಕಮಾಂಡ್ ಟಿಕೆಟ್ ಫೈನಲ್ ಯಾವಾಗ?

Webdunia
ಸೋಮವಾರ, 19 ಸೆಪ್ಟಂಬರ್ 2022 (10:38 IST)
ಬೆಂಗಳೂರು : ಚುನಾವಣಾ ವರ್ಷದಲ್ಲಿ ರಾಜ್ಯ ಕಾಂಗ್ರೆಸ್ನ ಪರಿಸ್ಥಿತಿ ಪಂಜಾಬ್ ಕಾಂಗ್ರೆಸ್ನ ಸ್ಥಿತಿಯಂತಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.
 
ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬೇಗುದಿ ಹೆಚ್ಚಾಗುತ್ತಿದೆ. ಸಿದ್ದರಾಮೋತ್ಸವದ ವೇದಿಕೆಯಲ್ಲಿ ಸಿದ್ದು-ಡಿಕೆ ದೋಸ್ತಿ ತೋರಿಸಿದ್ದರು. ಈಗ ರಾಹುಲ್ ಗಾಂಧಿಯ ಭಾರತ್ ಜೋಡೋ ಪಾದಯಾತ್ರೆ ವಿಚಾರದಲ್ಲಿ ದಂಗಲ್ಗೆ ಕಾರಣವಾಗುತ್ತಿದೆ.

ಕಾಂಗ್ರೆಸ್ನಲ್ಲಿ ನಾನೇ ಬಾಸ್ ಎನ್ನುವ ರೀತಿ ವರ್ತಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ಬಣ ಮುಗಿಬಿದ್ದಿದೆ. ಯಾರೇ ಒಬ್ಬರು ನನ್ನಿಂದ ಟಿಕೆಟ್ ಘೋಷಣೆ ಅಂತ ಹೇಳಿದರೆ ಅದು ಕಾಂಗ್ರೆಸ್ನಲ್ಲಿ ಸಾಧ್ಯವಿಲ್ಲ.

ಒಬ್ಬರ ಕೈಯಲ್ಲಿ ಇದೆಲ್ಲವೂ ಇಲ್ಲ ಎಂದು ದಿನೇಶ್ ಗುಂಡೂರಾವ್ ತಿರುಗೇಟು ಕೊಟ್ಟಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು. ಸಿಎಂ ಯಾರು ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments