Webdunia - Bharat's app for daily news and videos

Install App

ಕರ್ನಾಟಕಕ್ಕೆ ಮಹಿಳಾ ಸಿಎಂ ಯಾವಾಗ?

Webdunia
ಶನಿವಾರ, 18 ಡಿಸೆಂಬರ್ 2021 (09:17 IST)
ಧಾರವಾಡ : ಕರ್ನಾಟಕಕ್ಕೆ ಮಹಿಳಾ ಸಿಎಂ ಆಗೋದು ಯಾವಾಗ? ಎಂದು ಚಲನಚಿತ್ರ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಟಿ.ಎಸ್ ನಾಗಾಭರಣ ಪ್ರಶ್ನೆ ಹಾಕಿದ್ದಾರೆ.

ಕನ್ನಡ ನಾಡು ನುಡಿ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ನಮ್ಮ ಕರ್ನಾಟಕ ರಾಜ್ಯವಾಗಿ ಎಷ್ಟು ವರ್ಷ ಆಯ್ತು? ಒಬ್ಬ ಮಹಿಳೆಯಾದರು ಇಲ್ಲಿಯವರೆಗೆ ಸಿಎಂ ಆಗಿದ್ದಾರೆಯೇ? ಬೇರೆ ರಾಜ್ಯಗಳ ಕಡೆ ಖಂಡಿತ ಆಗಿದ್ದಾರೆ ಇಲ್ಲ ಅಂತಿಲ್ಲ. ಒಬ್ಬರಾದರೂ ನಮ್ಮ ರಾಜ್ಯದಲ್ಲಿ ಆಗಿಬೇಕಿತ್ತಲ್ಲವಾ? ಮಹಿಳಾ ಪ್ರಾತಿನಿಧ್ಯ ರಾಜಕೀಯದಲ್ಲಿ ಎಷ್ಟಾಗಿದೆ ಎಂದು ಕಿಡಿಕಾರಿದರು. 

ಸಾಹಿತ್ಯ, ಸಾಂಸ್ಕೃತಿಕ, ಆಡಳಿತದಲ್ಲಿ ಮಹಿಳೆಯ ಬಗ್ಗೆ ಯೋಚನೆ ಮಾಡುತ್ತೇವೆ. ಆದರೆ ಮಹಿಳೆಯರು ರಾಜಕಾರಣದಲ್ಲಿ ಬೆಳೆದಾಗ ಮಾತ್ರ ಒಂದು ಶಕ್ತಿ ಆಗಲು ಸಾಧ್ಯ. ಪ್ರಜಾಪ್ರಭುತ್ವದ ಪರಿಧಿಯಲ್ಲಿ ಮಹಿಳಾ ಶಕ್ತಿ ಹುಟ್ಟು ಹಾಕಬೇಕಿದೆ. ಇಂದಿರಾಗಾಂಧಿ, ಮಮತಾ ಬ್ಯಾನರ್ಜಿಯಂತೆ ಕರ್ನಾಟಕದಲ್ಲಿಯೂ ಒಬ್ಬ ಮಹಿಳೆ ಸಿಎಂ ಆಗಬೇಕು ಎಂದರು.

ಪ್ರಸ್ತುತ ನಟರ ನಡತೆ ಬಗ್ಗೆ ನಿರ್ದೇಶಕ ನಾಗಾಭರಣ ಬೇಸರ ವ್ಯಕ್ತಪಡಿಸಿದ್ದು, ನೀವು ಸಿನಿಮಾ ನಟರ ಸಂದರ್ಶನ ನೋಡಿರಬಹುದು. ಟಿವಿ ಮೈಕ್ ಮೀಡಿಯಾ ಮುಂದೆ ಕುಳಿತುಕೊಳ್ಳುವ ಭಂಗಿ ನೋಡಬೇಕು. ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಳ್ಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments