ನೆಲ,ಜಲ ಭಾಷೆ ವಿಷಯಕ್ಕೆ ಬಂದ್ರೆ ನಾವು ಸುಮ್ಮನಿರಲ್ಲ- ಮಹೇಶ್ ಕುಮಟಳ್ಳಿ

Webdunia
ಭಾನುವಾರ, 4 ಡಿಸೆಂಬರ್ 2022 (18:45 IST)
ಗಡಿ ವಿವಾದ ಸಂದರ್ಭದಲ್ಲಿ ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ವಿಚಾರವಾಗಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದು,ಭಾಷಾವಾರು ಪ್ರಾಂತ್ಯಗಳಾಧರಿಸಿ ರಾಜ್ಯಗಳನ್ನು ರಚಿಸಲಾಗಿದೆ.ಆದ್ರೆ ಕೆಲವೊಂದು ಸಂದರ್ಭಗಳಲ್ಲಿ ಗಡಿ ವಿವಾದ ಕೇಳಿ ಬರುತ್ತೆ.ಗಡಿ ವಿಚಾರದಲ್ಲಿ ಏನೇನೋ ಆಗ್ತಿದೆ.ನಮ್ಮ ರಾಜ್ಯದಲ್ಲಿ ಇರೋರೆಲ್ಲ ಕನ್ನಡಿಗರು.ಮಹಾರಾಷ್ಟ್ರದ ಅಕ್ಕಲಕೋಟೆ, ಸೊಲ್ಲಾಪುರದಲ್ಲೂ ಕನ್ನಡಿಗರಿದ್ದಾರೆ.ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಬೇಕು ಅನ್ನೋ ಅವರ ಬೇಡಿಕೆ ರಾಜಕೀಯ ಉದ್ದೇಶದ್ದು,ಅದು ಯಾವತ್ತೂ ಸಾಧ್ಯವಿಲ್ಲ ಎಂದು ಹೇಳಿದ್ರು.
 
ಇನ್ನೂ ಮಹಾರಾಷ್ಟ್ರದವರು ವಿಚಾರ ಮಾಡಿ ಮಾತಾಡಬೇಕು.ಮಹಾರಾಷ್ಟ್ರ ಸಚಿವರು‌ ಯಾವ ಉದ್ದೇಶಕ್ಕೆ ಬರ್ತಿದಾರೋ ಗೊತ್ತಿಲ್ಲ.ಚುನಾವಣೆ ಬರ್ತಿದೆ ಈಗ ಅದಕ್ಕೆ ಬರ್ತಿರಬಹುದು ಆದ್ರೆ ನೆಲ ಜಲ ಗಡಿ ಭಾಷೆ ವಿಚಾರ ಬಂದಾಗ ನಾವು ಸುಮ್ನಿರಲ್ಲ, ನಾವೆಲ್ಲ ಒಂದು ಎಂದು ಮಹೇಶ್ ಕುಮಟಳ್ಳಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಮುಂದಿನ ಸುದ್ದಿ
Show comments