Webdunia - Bharat's app for daily news and videos

Install App

ದುಬಾರಿ ಕಾರಿಗೆ ಪೆಟ್ರೋಲ್ ಬದಲು, ಡೀಸೆಲ್ ಸುರಿದಾಗ ಏನಾಯ್ತು?!

Webdunia
ಮಂಗಳವಾರ, 28 ಮಾರ್ಚ್ 2017 (09:59 IST)
ಮಂಗಳೂರು: ದುಬಾರಿ ಕಾರು ಕೊಳ್ಳುವುದೇ ಕಷ್ಟ. ಅಂತಹದ್ದರಲ್ಲಿ ಖರೀದಿಸಿದ ಮೇಲೆ ಎಡವಟ್ಟು ಮಾಡಿಕೊಂಡಿದರೆ ಅದರ ಪರಿಣಾಮ ಏನಾಗುತ್ತದೆ? ಶಾಸಕ ಬಿ.ಎ. ಮೊಯಿದ್ದೀನ್ ಬಾವ ಅವರಿಗೂ ಅದೇ ರೀತಿ ಆಗಿದೆ.

 

1.65 ಕೋಟಿ ರೂ. ಮೊತ್ತದ ವೋಲ್ವೋ ಕಂಪನಿಯ ಎಕ್ಸ್ ಸಿ 90 ಟಿ8 ಎಂಬ ದುಬಾರಿ ಕಾರು ಖರೀದಿಸಿದ್ದ ಖುಷಿಯಲ್ಲಿದ್ದರು ಬಾವ. ಅದೇ ಖುಷಿಯಲ್ಲಿ ಜಮ್ಮೆಂದು ಬೆಂಗಳೂರಿನಿಂದ ಮಂಗಳೂರಿಗೆ ಒಂದು ರೌಂಡ್ ಹೋಗಿದ್ದರು.

 
ಆದರೆ ಆಗಲೇ ಆಗಿದ್ದು ಎಡವಟ್ಟು. ಮಂಗಳೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ತುಂಬಿಸಲೆಂದು ಹೋದಾಗ ಅಲ್ಲಿನ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ತುಂಬಿ ಬಿಟ್ಟರು. ಅಲ್ಲಿಗೆ ದುಬಾರಿ ಕಾರು ಠುಸ್! ಇನ್ನು ಅದನ್ನು ರಿಪೇರಿ ಮಾಡಿಸದೇ ಓಡಿಸುವಂತಿಲ್ಲ. ರಿಪೇರಿ ಮಾಡಿಸಬೇಕಾದರೆ, ಲಾರಿಯಲ್ಲಿ ಬೆಂಗಳೂರಿಗೆ ತರಬೇಕು. ಸದ್ಯಕ್ಕೆ ಪೆಟ್ರೋಲ್ ಬಂಕ್ ನಲ್ಲೇ ದುಬಾರಿ ಕಾರಿನ ಚೆಂದ ನೋಡುತ್ತಾ ನಿಲ್ಲುವ ಪರಿಸ್ಥಿತಿ ಬಾವರದ್ದು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments