Webdunia - Bharat's app for daily news and videos

Install App

ಪ್ರಜ್ವಲ್ ಕೇಸ್ ನಲ್ಲಿ ರೇವಣ್ಣ ಒದ್ದಾಟ, ಫ್ಯಾಮಿಲಿ ಜೊತೆ ಕುಮಾರಸ್ವಾಮಿ ರೆಸಾರ್ಟ್ ನಲ್ಲಿ ಸುತ್ತಾಟ

Krishnaveni K
ಶುಕ್ರವಾರ, 31 ಮೇ 2024 (10:57 IST)
Photo Credit: Instagram
ಬೆಂಗಳೂರು:  ಅತ್ತ ಪ್ರಜ್ವಲ್ ರೇವಣ್ಣ ಬಂಧನವಾಗಿ ರೇವಣ್ಣ ಕುಟುಂಬ ಒದ್ದಾಡುತ್ತಿದ್ದರೆ ಇತ್ತ ಎಚ್ ಡಿ ಕುಮಾರಸ್ವಾಮಿ ಮತ್ತು ಕುಟುಂಬ ರೆಸಾರ್ಟ್ ನಲ್ಲಿ ರಿಲ್ಯಾಕ್ಸ್ ಆಗುತ್ತಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಮೊದಲಿನಿಂದಲೂ ಪ್ರಜ್ವಲ್ ಪ್ರಕರಣದಲ್ಲಿ ಅಂತರ ಕಾಯ್ದುಕೊಳ್ಳುತ್ತಲೇ ಬಂದಿದ್ದರು. ಅವರ ಕುಟುಂಬಕ್ಕೂ ನಮಗೂ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಈ ಮೊದಲೇ ಹೇಳಿದ್ದರು.

ಆದರೆ ಎಚ್ ಡಿ ರೇವಣ್ಣ ಪರವಾಗಿ ಸಹೋದರನಾಗಿ ಅಲ್ಲ, ಜೆಡಿಎಸ್ ಪಕ್ಷದ ನಾಯಕನಾಗಿ ಹೋರಾಡುವುದಾಗಿ ಹೇಳಿದ್ದರು. ಇದೀಗ ಅದರಂತೆಯೇ ನಡೆದುಕೊಂಡಿದ್ದಾರೆ. ಇತ್ತ ಪ್ರಜ್ವಲ್ ಬಂಧನದ ಜೊತೆಗೆ ಭವಾನಿ ರೇವಣ್ಣಗೂ ಬಂಧನ ಭೀತಿಯಿದೆ.

ಆದರೆ ಈ ಬಗ್ಗೆ ಅಂತರ ಕಾಯ್ದುಕೊಂಡಿರುವ ಎಚ್ ಡಿಕೆ ಕುಟುಂಬ ಈಗ ಕೇರಳದ ವಯನಾಡಿನ ರೆಸಾರ್ಟ್ ಒಂದರಲ್ಲಿ ಕಾಲ ಕಳೆಯುತ್ತಿದೆ. ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ರೇವತಿ ಮತ್ತು ಮೊಮ್ಮಗನ ಜೊತೆ ಬೋಟಿಂಗ್ ಮಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments