ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಿ, ಆದ್ರೆ ಪ್ರತ್ಯೇಕ ರಾಜ್ಯ ಕೇಳಬೇಡಿ ಎಂದ ಡಿಸಿಎಂ

Webdunia
ಗುರುವಾರ, 18 ಫೆಬ್ರವರಿ 2021 (11:47 IST)
ಕಲಬುರಗಿ : ಉ.ಕರ್ನಾಟಕ ಪ್ರತ್ಯೇಕ ಕೂಗು ಕೇಳಿಬಂದ ಹಿನ್ನಲೆಯಲ್ಲಿ  ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ. ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಐಟಿ ಬಂದಾಗ ಧಾರವಾಡಕ್ಕೆ ಕೊಟ್ಟಿದ್ದೇವೆ. ರಾಯಚೂರಿಗೂ ಐಐಟಿ ಕೊಟ್ಟಿದ್ದೇವೆ. ಹೊಸ ಯೋಜನೆ ಬಂದ್ರೆ ಉ.ಕರ್ನಾಟಕಕ್ಕೆ ಕೊಡ್ತೀವಿ. ಏಮ್ಸ್ ಗೆ ಎಲ್ಲರ ಬೇಡಿಕೆ ಇರುತ್ತೆ. ಕೇಂದ್ರ ಏನ್ ನಿರ್ಧಾರ ಮಾಡುತ್ತೆ ನೋಡೋಣ. ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಲಿ. ಆದ್ರೆ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ. ಉ.ಕರ್ನಾಟಕಕ್ಕೆ ಅನುದಾನ ತರಲು ಪ್ರಯತ್ನ ಮಾಡುತ್ತಿದ್ದೇವೆ.. ಕೊರೊನಾದಿಂದ ಹಣಕಾಸಿನ ತೊಂದರೆ ಆಗಿದೆ. ಈಗ ಆರ್ಥಿಕತೆ ಸುಧಾರಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಪಿ ಆರ್ ರಮೇಶ್ ನೇಮಕ

ಕೈಕಾಲು ಸರಿ ಇದ್ದು ದುಡಿಯಕ್ಕಾಗಲ್ಲ ಎನ್ನುವವರು ಈ ವಿಡಿಯೋ ನೋಡಲೇಬೇಕು

ಭ್ರಷ್ಟ, ಮನೆಹಾಳ ಕಾಂಗ್ರೆಸ್ ತೊಲಗಿಸಲು ಬಿಜೆಪಿ ಬೆಂಬಲಿಸಿ: ಆರ್. ಆಶೋಕ್ ಮನವಿ

ಚಿನ್ನಸ್ವಾಮಿಯಲ್ಲಿ ಪಂದ್ಯದ ವೇಳೆ ಜೇಬಿಗೆ ಕನ್ನ: ಆರೋಪಿಯಿಂದ ₹18 ಲಕ್ಷ ಮೌಲ್ಯದ 21 ಮೊಬೈಲ್‌ ಜಪ್ತಿ

ಇರಾನ್‌ನ ವಿದ್ಯುತ್ ಸ್ಥಾವರದ ಮೇಲಿನ ದಾಳಿ ಕುರಿತಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೂಟರ್ನ್

ಮುಂದಿನ ಸುದ್ದಿ
Show comments