ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಿ, ಆದ್ರೆ ಪ್ರತ್ಯೇಕ ರಾಜ್ಯ ಕೇಳಬೇಡಿ ಎಂದ ಡಿಸಿಎಂ

Webdunia
ಗುರುವಾರ, 18 ಫೆಬ್ರವರಿ 2021 (11:47 IST)
ಕಲಬುರಗಿ : ಉ.ಕರ್ನಾಟಕ ಪ್ರತ್ಯೇಕ ಕೂಗು ಕೇಳಿಬಂದ ಹಿನ್ನಲೆಯಲ್ಲಿ  ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ. ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಐಟಿ ಬಂದಾಗ ಧಾರವಾಡಕ್ಕೆ ಕೊಟ್ಟಿದ್ದೇವೆ. ರಾಯಚೂರಿಗೂ ಐಐಟಿ ಕೊಟ್ಟಿದ್ದೇವೆ. ಹೊಸ ಯೋಜನೆ ಬಂದ್ರೆ ಉ.ಕರ್ನಾಟಕಕ್ಕೆ ಕೊಡ್ತೀವಿ. ಏಮ್ಸ್ ಗೆ ಎಲ್ಲರ ಬೇಡಿಕೆ ಇರುತ್ತೆ. ಕೇಂದ್ರ ಏನ್ ನಿರ್ಧಾರ ಮಾಡುತ್ತೆ ನೋಡೋಣ. ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಲಿ. ಆದ್ರೆ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ. ಉ.ಕರ್ನಾಟಕಕ್ಕೆ ಅನುದಾನ ತರಲು ಪ್ರಯತ್ನ ಮಾಡುತ್ತಿದ್ದೇವೆ.. ಕೊರೊನಾದಿಂದ ಹಣಕಾಸಿನ ತೊಂದರೆ ಆಗಿದೆ. ಈಗ ಆರ್ಥಿಕತೆ ಸುಧಾರಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಸಾವು, ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಒತ್ತಾಯ

ಮೂವರು ಮಕ್ಕಳನ್ನು ಕೊಂದು ಸಾವಿಗೂ ಯತ್ನಿಸಿದ ತಾಯಿ, ಮುಂದೇನಾಯ್ತು

ಬಲೂಚಿಸ್ತಾನದಲ್ಲಿ 145ಜನರನ್ನು ಕೊಂದು ಪ್ರತೀಕಾರ ತೀರಿಸಿಕೊಂಡ ಪಾಕ್‌

ಸಿಜೆ ರಾಯ್ ಸಾವು, ಮಹತ್ವದ ತನಿಖೆ ಹಂತದಲ್ಲೇ ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments