Webdunia - Bharat's app for daily news and videos

Install App

ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಿ, ಆದ್ರೆ ಪ್ರತ್ಯೇಕ ರಾಜ್ಯ ಕೇಳಬೇಡಿ ಎಂದ ಡಿಸಿಎಂ

Webdunia
ಗುರುವಾರ, 18 ಫೆಬ್ರವರಿ 2021 (11:47 IST)
ಕಲಬುರಗಿ : ಉ.ಕರ್ನಾಟಕ ಪ್ರತ್ಯೇಕ ಕೂಗು ಕೇಳಿಬಂದ ಹಿನ್ನಲೆಯಲ್ಲಿ  ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ. ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಐಟಿ ಬಂದಾಗ ಧಾರವಾಡಕ್ಕೆ ಕೊಟ್ಟಿದ್ದೇವೆ. ರಾಯಚೂರಿಗೂ ಐಐಟಿ ಕೊಟ್ಟಿದ್ದೇವೆ. ಹೊಸ ಯೋಜನೆ ಬಂದ್ರೆ ಉ.ಕರ್ನಾಟಕಕ್ಕೆ ಕೊಡ್ತೀವಿ. ಏಮ್ಸ್ ಗೆ ಎಲ್ಲರ ಬೇಡಿಕೆ ಇರುತ್ತೆ. ಕೇಂದ್ರ ಏನ್ ನಿರ್ಧಾರ ಮಾಡುತ್ತೆ ನೋಡೋಣ. ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಲಿ. ಆದ್ರೆ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ. ಉ.ಕರ್ನಾಟಕಕ್ಕೆ ಅನುದಾನ ತರಲು ಪ್ರಯತ್ನ ಮಾಡುತ್ತಿದ್ದೇವೆ.. ಕೊರೊನಾದಿಂದ ಹಣಕಾಸಿನ ತೊಂದರೆ ಆಗಿದೆ. ಈಗ ಆರ್ಥಿಕತೆ ಸುಧಾರಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments