‘ಹೊಸ ವರ್ಷ ಆಚರಿಸೋವಾಗ ಬಾಲ ಬಿಚ್ಚಿದರೆ ಹುಷಾರ್’

Webdunia
ಸೋಮವಾರ, 30 ಡಿಸೆಂಬರ್ 2019 (19:06 IST)
ಹೊಸ ವರ್ಷದ ಆಚರಣೆ ಹೆಸರಲ್ಲಿ ನೈತಿಕ ಪೊಲೀಸ್ ಗಿರಿ ಮಾಡುವ ಮೂಲಕ ಅನೈತಿಕ ವರ್ತನೆ ಕಂಡುಬಂದರೆ
ಹುಷಾರ್.

ಅಕ್ರಮ ಹಾಗೂ ಅನೈತಿಕ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ.
ಹೀಗಂತ ಹುಬ್ಬಳ್ಳಿ – ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್.ದೀಲಿಪ್ ಎಚ್ಚರಿಕೆ ನೀಡಿದ್ದಾರೆ.

ಹೊಸ ವರ್ಷವನ್ನು ಸಂತೋಷದಿಂದ ಆಚರಣೆ ಮಾಡಿ ಯಾವುದೇ ಅವಘಡಗಳು ಸಂಭವಿಸಿದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.

ಯಾವುದೇ ಸಂಘಟನೆಗಳ ಹೆಸರಲ್ಲಿ ಹೋಗಿ ಸಾರ್ವಜನಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಿದರೇ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಹೊಟೇಲ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟಗಳಿಗೆ ಮಾಹಿತಿ ನೀಡಲಾಗಿದೆ. ಸ್ಪೇರ್ ಆ್ಯಂಡ್ ಕ್ಯಾಬ್ ವ್ಯವಸ್ಥೆ ಮಾಡುವ ಮೂಲಕ ಕುಡಿದ ಅಮಲಿನಲ್ಲಿರುವ ಗ್ರಾಹಕರನ್ನು ಮನೆಗೆ ಕಳಿಸುವಂತ ಕಾರ್ಯವನ್ನು ಮಾಡಬೇಕು ಒಂದು ವೇಳೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments