ಗಣೇಶ ಹಬ್ಬ ಮುಗಿದರೂ ಗೃಹಲಕ್ಷ್ಮಿ ಹಣದ ಸುಳಿವಿಲ್ಲ: ಇಲ್ಲಿದೆ ಹೊಸ ಸಮಾಚಾರ

Krishnaveni K
ಶುಕ್ರವಾರ, 5 ಸೆಪ್ಟಂಬರ್ 2025 (09:03 IST)

ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಜಮೆಯಾಗದೇ ತುಂಬಾ ಸಮಯವಾಗಿದೆ. ಗಣೇಶ ಹಬ್ಬ ಮುಗಿದರೂ ಹಣ ಬಂದಿಲ್ಲ ಎನ್ನುವವರಿಗೆ ಇಲ್ಲಿದೆ ಹೊಸ ಸಮಾಚಾರ.

ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಪ್ರಕಾರ ಪ್ರತೀ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಹಣ ಸಂದಾಯವಾಗಬೇಕು. ಹೀಗೆ ಹೇಳಿಕೊಂಡು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು. ಆದರೆ ಈಗ ಪ್ರತೀ ತಿಂಗಳು ಹಣವಂತೂ ಬರುತ್ತಿಲ್ಲ. ಕೇಳಿದಾಗಲೆಲ್ಲಾ ಸರ್ಕಾರ, ಸಚಿವರು ತಾಂತ್ರಿಕ ದೋಷ, ಇನ್ಯಾವುದೋ ನೆಪಗಳನ್ನು ಹೇಳುತ್ತಿದ್ದಾರೆ.

ಇತ್ತ ಮಹಿಳೆಯರು ಪ್ರತೀ ತಿಂಗಳು ಹಣ ಬರುತ್ತಿಲ್ಲ ಎಂದು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಮೊದಲು ಗಣೇಶ ಹಬ್ಬದ ಸಂದರ್ಭದಲ್ಲಿ ಹಣ ಸಂದಾಯವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಹಬ್ಬ ಮಾಡಲು ಹಣ ಬಂದಿರಲಿಲ್ಲ.

ಇದೀಗ ಗಣೇಶ ಹಬ್ಬ ಮುಗಿದರೂ ಹಣ ಬಂದಿಲ್ಲ. ಈಗಿನ ಮಾಹಿತಿ ಪ್ರಕಾರ ಇದೇ ವಾರದ ಅಂತ್ಯಕ್ಕೆ ಎರಡು ತಿಂಗಳ ಕಂತಿನ ಬಾಬ್ತು 4,000 ರೂ.ಗಳನ್ನು ಒಟ್ಟಿಗೇ ಹಾಕಲಾಗುತ್ತದಂತೆ. ಆದರೆ ಹಾಕಿದ ಮೇಲೆಯೇ ಧೈರ್ಯ ಎನ್ನುತ್ತಿದ್ದಾರೆ ಮಹಿಳೆಯರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments